ಬ್ರೇಕಿಂಗ್ ನ್ಯೂಸ್
02-09-21 04:58 pm Headline Karnataka News Network ಕರ್ನಾಟಕ
ವಿಜಯನಗರ, ಸೆ.2: ಪಿಹೆಚ್ಡಿ ಮಾಡೋದು ಬೇಡ ಅಂತ ಪೋಷಕರು ಹೇಳಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೊಟ್ಟೂರು ತಾಲೂಕಿನ ಉಜ್ಜಿನಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಬಿ.ಇಡಿ ವ್ಯಾಸಂಗ ಮಾಡುತ್ತಿದ್ದ ಯು.ಎನ್. ಪೂಜಾ(24) ಆತ್ಮಹತ್ಯೆಗೆ ಶರಣಾಗಿರುವ ಯುವತಿ. ಎಂ.ಎಸ್ಸಿ ಮುಗಿಸಿ ಬಿ.ಇಡಿ ಮಾಡುತ್ತಿದ್ದ ಆಕೆ ಪಿಹೆಚ್ಡಿ ಮಾಡುವುದಾಗಿ ತಂದೆ ಮುಂದೆ ತನ್ನ ಇಚ್ಛೆಯನ್ನು ತಿಳಿಸಿದ್ದಾಳೆ. ಅದಕ್ಕೆ ತಂದೆ ನಾಗರಾಜ್, ಈಗ ಬೇಡ ಎಂದು ಹೇಳಿದ್ದಾರೆ.
ಇಷ್ಟಕ್ಕೆ ಬೇಸರಗೊಂಡ ಪೂಜಾ ತನ್ನ ರೂಂಗೆ ತೆರಳಿದ್ದಾಳೆ. ಸಾಕಷ್ಟು ಸಮಯ ರೂಂನಿಂದ ಹೊರಗಡೆ ಬಂದಿಲ್ಲ. ಬಳಿಕ ಬಾಗಿಲು ಒಡೆದು ನೋಡಿದಾಗ ನೇಣಿಗೆ ಶರಣಾಗಿರುವುದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Davanagere 24 year old Daughter commits suicide after father says no to Phd studies. A case has been registered at the Kotturu police station.
27-06-25 10:42 pm
HK News Desk
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
Five Tigers Die Male Mahadeshwara Forest: ಮಲೆ...
27-06-25 02:46 pm
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಪ್ರಕರಣಗಳು ; 22ರ...
26-06-25 10:37 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
27-06-25 10:59 pm
HK News Desk
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm
Mangalore Police, Stock Market Fraud, Arrest:...
26-06-25 10:49 pm
Varkady, Manjeshwar Crime, Son Kills Mother:...
26-06-25 05:32 pm