ಬ್ರೇಕಿಂಗ್ ನ್ಯೂಸ್
03-09-21 04:41 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.3: ಈ ಬಾರಿ ಕೊರೊನಾ ಎರಡನೇ ಅಲೆಗೆ ಎರಡು ತಿಂಗಳು ಲಾಕ್ಡೌನ್ ಆಗಿ ಬಹಳಷ್ಟು ಜನರು ತತ್ತರಗೊಂಡಿದ್ದರು. ಇದರಿಂದ ಹೊಟೇಲ್, ಇನ್ನಿತರ ಉದ್ಯಮ ಕ್ಷೇತ್ರಗಳು ಕೂಡ ಭಾರೀ ನಷ್ಟಕ್ಕೀಡಾಗಿದ್ದವು. ಆದರೆ, ಇದೇ ಅವಧಿಯಲ್ಲಿ ರಾಜ್ಯ ಸರಕಾರದ ಅಬಕಾರಿ ಇಲಾಖೆ ಮಾತ್ರ ಭರಪೂರ ಲಾಭ ಮಾಡಿಕೊಂಡಿದೆ. ಎಪ್ರಿಲ್ ನಿಂದ ಆಗಸ್ಟ್ ವರೆಗಿನ ಐದು ತಿಂಗಳ ಅವಧಿಯಲ್ಲಿ ರಾಜ್ಯದ ಬೊಕ್ಕಸಕ್ಕೆ ಅಬಕಾರಿ ಇಲಾಖೆಯಿಂದ 10,197 ಕೋಟಿ ರೂಪಾಯಿ ಆದಾಯ ಬಂದಿದೆ.
ಈ ಅವಧಿಯಲ್ಲಿ 261 ಲಕ್ಷ ಬಾಕ್ಸ್ ಲಿಕ್ಕರ್ ಮತ್ತು 87 ಲಕ್ಷ ಬಾಕ್ಸ್ ಬೀಯರ್ ಮಾರಾಟ ಆಗಿದೆ. ಮದ್ಯ ಮಾರಾಟ ಹಿಂದಿನ ಅವಧಿಗೆ ಹೋಲಿಸಿದರೆ, 31 ಶೇಕಡಾದಷ್ಟು ಜಾಸ್ತಿಯಾಗಿದೆ. ಇದೇ ಅವಧಿಯಲ್ಲಿ ಕಳೆದ ವರ್ಷ ಅಬಕಾರಿ ಇಲಾಖೆಯ ಆದಾಯ 7555 ಕೋಟಿ ರೂಪಾಯಿ ಆಗಿತ್ತು. ಈ ಬಾರಿಯ ಎಪ್ರಿಲ್(2202 ಕೋಟಿ), ಜೂನ್(2230 ಕೋಟಿ), ಜುಲೈ(2233 ಕೋಟಿ) ತಿಂಗಳಲ್ಲಿ ಮದ್ಯ ಮಾರಾಟ ಹಿಂದಿಗಿಂತ ಹೆಚ್ಚಿತ್ತು.
ಮುಂದಿನ ಆರ್ಥಿಕ ಸಾಲಿನಲ್ಲಿ ಅಬಕಾರಿ ಆದಾಯವನ್ನು 24,500 ಕೋಟಿಗೆ ಏರಿಸಲು ಇಲಾಖೆ ಗುರಿ ಇರಿಸಿದೆ. ಈ ಬಾರಿ ಬೀಯರ್ ಮಾರಾಟ ಹಿಂದಿಗಿಂತ ಹೆಚ್ಚಿರುವುದು ಕಂಡುಬಂದಿದೆ. ಕೊರೊನಾ ವೈರಸ್ ಭೀತಿಯ ಕಾರಣ ಬೀಯರ್ ಮಾರಾಟದ ಪ್ರಮಾಣ ತುಸು ಇಳಿಕೆಯಾಗಿತ್ತು. ಕಳೆದ ಎರಡು ತಿಂಗಳಲ್ಲಿ ಬೀಯರ್ ಮಾರಾಟವೂ ಹೆಚ್ಚಿದೆ.
karnataka state excise departments revenue grows earns 10197 crore in five months
27-06-25 10:42 pm
HK News Desk
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
Five Tigers Die Male Mahadeshwara Forest: ಮಲೆ...
27-06-25 02:46 pm
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಪ್ರಕರಣಗಳು ; 22ರ...
26-06-25 10:37 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
27-06-25 10:59 pm
HK News Desk
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm
Mangalore Police, Stock Market Fraud, Arrest:...
26-06-25 10:49 pm
Varkady, Manjeshwar Crime, Son Kills Mother:...
26-06-25 05:32 pm