ಬ್ರೇಕಿಂಗ್ ನ್ಯೂಸ್
05-09-21 10:19 pm Headline Karnataka News Network ಕರ್ನಾಟಕ
ಉಡುಪಿ, ಸೆ.5: ಗಾಳಿಸಹಿತ ಭಾರಿ ಮಳೆಗೆ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಮಗುಚಿಬಿದ್ದಿತ್ತು. ಇದರಲ್ಲಿದ್ದ ಮೂವರು ಮೀನುಗಾರರನನ್ನು ಕಂಚುಗೋಡು ಸಮೀಪದ ಕಡಲಿನಲ್ಲಿ ರಕ್ಷಿಸಲಾಗಿದೆ.
ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ನಿವಾಸಿ ರಾಮ ಖಾರ್ವಿ (65), ನಾಗರಾಜ ಖಾರ್ವಿ (38) ಮತ್ತು ವಿನಯ ಖಾರ್ವಿ (30) ಪ್ರಾಣಾಪಾಯದಿಂದ ಪಾರಾದ ಮೀನುಗಾರರು.
ಈ ಮೂವರು ಮೀನುಗಾರರು ಮೀನುಗಾರಿಕೆಗೆ ತೆರಳಿದ್ದ ವೇಳೆ ಭಾರಿ ಗಾಳಿ, ಮಳೆ ಮತ್ತು ಅಲೆಗಳ ಹೊಡೆತದಿಂದ ದೋಣಿ ಕಂಚುಗೋಡು ಕಿನಾರೆ ಸಮೀಪ ಸಮುದ್ರದಲ್ಲಿ ಮಗುಚಿತು. ಈ ವಿಷಯ ತಿಳಿದು ಕೂಡಲೇ ಸಮೀಪದಲ್ಲಿದ್ದ ದೋಣಿಗಳಲ್ಲಿದ್ದವರು ಮೂವರನ್ನು ರಕ್ಷಿಸಿ ದಡ ಸೇರಿಸಿದ್ದಾರೆ.
ದೋಣಿಯಲ್ಲಿದ್ದ ಇಂಜಿನ್, ಬಲೆ ಹಾಗೂ ಇನ್ನಿತರ ವಸ್ತುಗಳು ಮುಳುಗಿ 4.5ಲಕ್ಷ ರೂ. ನಷ್ಟವಾಗಿದೆ ಎಂದು ವಿನಯ ಖಾರ್ವಿ ಕರಾವಳಿ ಕಾವಲು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
Udupi Heavy winds and rains fishing boat Capsized three fishermen rescued. 4.5 lakh estimated.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm