ಬ್ರೇಕಿಂಗ್ ನ್ಯೂಸ್
07-09-21 11:45 am Headline Karnataka News Network ಕರ್ನಾಟಕ
ಮೈಸೂರು, ಸೆ.7 : ಮುಂದಿನ ಚುನಾವಣೆ ಯಾರ ನಾಯಕತ್ವದಲ್ಲಿ ನಡೆಯಬೇಕು ಅನ್ನೋದನ್ನು ಪಕ್ಷ ತೀರ್ಮಾನ ಮಾಡುತ್ತೆ. ಅದರ ಬಗ್ಗೆ ಈಗಲೇ ಚರ್ಚೆ ಮಾಡುವ ಅಗತ್ಯ ಇಲ್ಲ ಎಂದು ಉನ್ನತ ಶಿಕ್ಷಣ ಡಾ.ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಯಾವುದೇ ಪಕ್ಷದಲ್ಲಿ ಯಾರು ನಾಯಕ ಸ್ಥಾನದಲ್ಲಿ ಇರುತ್ತಾರೋ ಅವರ ಮುಂದಾಳತ್ವದಲ್ಲಿ ಎಲ್ಲ ನಡೆದುಕೊಂಡು ಹೋಗುತ್ತೆ. ಈಗ ಬೊಮ್ಮಾಯಿ ಸಿಎಂ ಇದ್ದಾರೆ, ಅಧ್ಯಕ್ಷರು ಕಟೀಲ್ ಇದ್ದಾರೆ. ಅವರ ಮುಂದಾಳತ್ವದಲ್ಲಿ ಪಕ್ಷ ನಡೆಯುತ್ತಿದೆ. ಮುಂದಿನ ಚುನಾವಣೆ ಯಾರ ನಾಯಕತ್ವದಲ್ಲಿ ನಡೆಯಬೇಕು ಅನ್ನೋದನ್ನು ಪಕ್ಷ ತೀರ್ಮಾನ ಮಾಡುತ್ತದೆ. ಅದರ ಚರ್ಚೆ ಈಗ ಬೇಡ ಎನ್ನುವ ಮೂಲಕ ಸಚಿವ ಅಶ್ವತ್ಥ ನಾರಾಯಣ ಅಡ್ಡಗೋಡೆ ಮೇಲೆ ದೀಪ ಇಟ್ಟ ರೀತಿ ಮಾತನಾಡಿದ್ದಾರೆ. ಇತ್ತೀಚೆಗೆ ರಾಜ್ಯಕ್ಕೆ ಬಂದಿದ್ದ ಅಮಿತ್ ಷಾ, ಬೊಮ್ಮಾಯಿ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ಎನ್ನುವ ಮೂಲಕ ನಾಯಕ ಮಣಿಗಳ ತಲೆಗೆ ಹುಳ ಬಿಟ್ಟಿದ್ದರು.


ರಾಷ್ಟ್ರೀಯ ಶಿಕ್ಷಣ ನೀತಿಗೆ ಜಾರಿ ವಿಚಾರದಲ್ಲಿ ಪ್ರತಿಕ್ರಿಯಿಸಿದ ಅವರು, ಎನ್ಇಪಿ ಪ್ರಸಕ್ತ ಸಾಲಿನಿಂದಲೇ ಜಾರಿಯಾಗಲಿದೆ. ಈ ನೀತಿ ಸಂಪೂರ್ಣ ಅನುಷ್ಠಾನಕ್ಕೆ 15 ವರ್ಷ ಕಾಲಾವಕಾಶ ಇದೆ. ಈ ಬಗ್ಗೆ ಏಳೆಂಟು ವರ್ಷದಿಂದಲೇ ಚರ್ಚೆಯಲ್ಲಿದೆ. ಹಾಗಾಗಿ ಮತ್ತೆ ಅಭಿಪ್ರಾಯ ಸಂಗ್ರಹ ಅಗತ್ಯವಿಲ್ಲ. ಈ ವಿಚಾರದಲ್ಲಿ ಕಾಂಗ್ರೆಸ್ ಅನಗತ್ಯ ಗೊಂದಲ ಸೃಷ್ಠಿ ಮಾಡ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಹಿಂದುಳಿದ ವರ್ಗ ಸೇರಿ ಎಲ್ಲರ ಅಭಿವೃದ್ಧಿ ಸಾಧ್ಯ ಇದೆ. ಕಾಂಗ್ರೆಸ್ ಗೆ ಯಾವುದೇ ಅಭಿವೃದ್ಧಿ ಬೇಕಾಗಿಲ್ಲ. ಹೀಗಾಗಿಯೇ ಅವರು ಅನಗತ್ಯ ಹೊಂದಲ ಸೃಷ್ಠಿ ಮಾಡಿ ವಿರೋಧ ಮಾಡ್ತಿದ್ದಾರೆ ಎಂದು ಹೇಳಿದ್ದಾರೆ.
ಆಫ್ಗನ್ ವಿದ್ಯಾರ್ಥಿಗಳ ವೀಸಾ ವಿಸ್ತರಣೆ ವಿಚಾರವನ್ನು ವಿದೇಶಾಂಗ ಇಲಾಖೆ, ಅದರ ಸಚಿವರು ನೋಡಿಕೊಳ್ತಾರೆ. ವೀಸಾ ಅವಧಿ ಮುಗಿದವರು ಅರ್ಜಿ ಹಾಕಿಕೊಳ್ಳಲಿ. ಅದನ್ನು ವಿದೇಶಾಂಗ ಇಲಾಖೆಯವರು ಪರಿಶೀಲನೆ ಮಾಡ್ತಾರೆ. ನಾವು ಯಾರಿಗೂ ತಿಂಗಳ ಅವಧಿಗೆ ವೀಸಾ ಕೊಡೋದಿಲ್ಲ. ಶೈಕ್ಷಣಿಕ ಅವಧಿಗೆ ಅಂತ ವೀಸಾ ಪಡೆದುಕೊಂಡಿರುತ್ತಾರೆ. ಇದರಲ್ಲಿ ನಾವು ತಲೆ ತೂರಿಸುವ ಪ್ರಮೇಯ ಇಲ್ಲ ಎಂದು ಹೇಳಿದರು.
The party will decide on the next election DCM Dr Ashwaththa Narayana.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 09:44 pm
Mangalore Correspondent
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm