ಬ್ರೇಕಿಂಗ್ ನ್ಯೂಸ್
07-09-20 10:40 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 7: ಇಂದು ರಾಜ್ಯದಲ್ಲಿ 5,773 ಮಂದಿಗೆ ಕೊರೊನಾ ಸೋಂಕು ತಗುಲಿದ್ರೆ, 8,015 ಜನರು ಗುಣಮುಖರಾಗಿದ್ದಾರೆ.
ಒಟ್ಟು ಸೋಂಕಿತರ ಸಂಖ್ಯೆ 4,04,324ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ 97,001 ಸಕ್ರಿಯ ಪ್ರಕರಣಗಳಿವೆ. ಇವುಗಳಲ್ಲಿ 794 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು 141 ಮಂದಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೆ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 6,534ಕ್ಕೆ ಏರಿಕೆ ಕಂಡಿದೆ.
ಸಿಲಿಕಾನ್ ಸಿಟಿಯಲ್ಲಿ ಇಂದು ಕೊರೊನಾ ಅಬ್ಬರಿಸಿದ್ದು, 48 ಜನರನ್ನ ಬಲಿ ಪಡೆದುಕೊಂಡಿದೆ. ಇಂದು ರಾಜಧಾನಿಯ 3,942 ಜನಕ್ಕೆ ಕೊರೊನಾ ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,50,523ಕ್ಕೆ ಏರಿಕೆಯಾಗಿದೆ. ರಾಜ್ಯದ ಒಟ್ಟು ಸಾವುಗಳ ಪೈಕಿ ಬೆಂಗಳೂರಿನಲ್ಲಿಯೇ 2,211 ಸೋಂಕಿತರು ಸಾವನ್ನಪ್ಪಿದ್ದಾರೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 126, ಬಳ್ಳಾರಿ 266, ಬೆಳಗಾವಿ 75, ಬೆಂಗಳೂರು ಗ್ರಾಮಾಂತರ 77, ಬೆಂಗಳೂರು ನಗರ 2942, ಬೀದರ್ 32, ಚಾಮರಾಜನಗರ 20, ಚಿಕ್ಕಬಳ್ಳಾಪುರ 82, ಚಿಕ್ಕಮಗಳೂರು 101, ಚಿತ್ರದುರ್ಗ 50, ದಕ್ಷಿಣ ಕನ್ನಡ 152, ದಾವಣಗೆರೆ 199, ಧಾರವಾಡ 29, ಗದಗ 87, ಹಾಸನ 128, ಹಾವೇರಿ 53, ಕಲಬುರಗಿ 141, ಕೊಡಗು 11, ಕೋಲಾರ 26, ಕೊಪ್ಪಳ 139, ಮಂಡ್ಯ 169, ಮೈಸೂರು 221, ರಾಯಚೂರು 22, ರಾಮನಗರ 11, ಶಿವಮೊಗ್ಗ 150, ತುಮಕೂರು 25, ಉಡುಪಿ 113, ಉತ್ತರ ಕನ್ನಡ 77, ವಿಜಯಪುರ 112 ಮತ್ತು ಯಾದಗಿರಿಯಲ್ಲಿ 137 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm