ಬ್ರೇಕಿಂಗ್ ನ್ಯೂಸ್
07-09-21 03:26 pm Headline Karnataka News Network ಕರ್ನಾಟಕ
ತುಮಕೂರು, ಸೆ.7: ಬುರ್ಖಾ ತೊಡುವುದು ನಮ್ಮ ದೇಶದ ಸಂಸ್ಕೃತಿಯಲ್ಲ. ಬುರ್ಖಾ ಸಂಸ್ಕೃತಿ ಬೆಂಬಲಿಸುವವರು ತಾಲಿಬಾನಿಗಳು. ನಮ್ಮ ದೇಶದಲ್ಲಿ ಹೆಣ್ಣು ಮಕ್ಕಳು ಮುಕ್ತವಾಗಿ ಬದುಕಲು ಅವಕಾಶ ನೀಡಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿದ್ದಾರೆ.
ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಸೊಗಡು ಶಿವಣ್ಣ, ಬುರ್ಖಾ ಧರಿಸುವುದನ್ನು ನಮ್ಮಲ್ಲಿ ನಿಷೇಧಿಸಬೇಕು ಎಂದು ಹೇಳಿಕೆ ನೀಡುವ ಮೂಲಕ ಬುರ್ಖಾ ಕುರಿತ ಹಳೆ ವಿವಾದವನ್ನು ಮತ್ತೆ ಕೆದಕಿದ್ದಾರೆ.

ಅಲ್ಲದೆ, ಸಮಾನ ನಾಗರಿಕ ಕಾನೂನನ್ನು ದೇಶದಲ್ಲಿ ಜಾರಿಗೆ ತರಬೇಕು. ಎಲ್ಲರೂ ಒಂದು ಎನ್ನುವ ಭಾವನೆ ಮೂಡಿಸಬೇಕು ಎಂದು ಒತ್ತಾಯಿಸಿದ ಸೊಗಡು ಶಿವಣ್ಣ, ಪಾಕಿಸ್ತಾನದಲ್ಲಿರುವ ಮಂದಿ ತಾಲಿಬಾನಿಗಳು. ಅವರ ಜೊತೆ ಸಂಬಂಧ ಇಟ್ಟುಕೊಂಡವರೂ ತಾಲಿಬಾನಿಗಳು. ಪಾಕ್ ನಂಬಿಕೆಗೆ ಅರ್ಹವಾದ ದೇಶವಲ್ಲ. ಅದರ ಜೊತೆಗೆ ಎಲ್ಲ ರೀತಿಯ ಸಂಬಂಧವನ್ನು ಕಡಿದುಕೊಳ್ಳಬೇಕು ಎಂದು ಹೇಳಿದ್ದಾರೆ.
ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರನ್ನೂ ತಾಲಿಬಾನಿಗಳಿಗೆ ಹೋಲಿಸಿದ ಸೊಗಡು ಶಿವಣ್ಣ, ‘ಶಾಸಕ ಜಮೀರ್ ಅಹಮ್ಮದ್ ಕೂಡ ಒಂಥರಾ ತಾಲಿಬಾನಿಯಂತೆ. ಡಿ.ಜೆ. ಹಳ್ಳಿ ಗಲಾಟೆ, ಪೊಲೀಸ್ ಠಾಣೆಗೆ ಬೆಂಕಿ ಇಟ್ಟ ಪ್ರಕರಣದಲ್ಲಿ ಜಮೀರ್ ಹೆಸರೂ ಇದೆ. ಆತ ಕೂಡ ಒಂಥರಾ ತಾಲಿಬಾನಿ ಎಂದು ಹೇಳಿದ್ದಾರೆ.
Burkha in us must be Banned says Ex Minister Sogadu Shivanna,
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm