ಬ್ರೇಕಿಂಗ್ ನ್ಯೂಸ್
10-09-21 02:37 pm Headline Karnataka News Network ಕರ್ನಾಟಕ
ಮೈಸೂರು, ಸೆ.10 : ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವಕನೊಬ್ಬ ಹುಲಿ ದಾಳಿಗೆ ಒಳಗಾಗಿ ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ಅಯ್ಯನಕೆರೆ ಹಾಡಿಯಲ್ಲಿ ನಡೆದಿದೆ.
ಅಯ್ಯನಕೆರೆ ಹಾಡಿ ನಿವಾಸಿ ಕರಿಯಯ್ಯ ಎಂಬವರ ಮಗ ಗಣೇಶ್ (24) ಹುಲಿ ದಾಳಿಗೆ ಬಲಿಯಾದ ವ್ಯಕ್ತಿ. ಗಣೇಶ್ ಬುಧವಾರ ಬೆಳಗ್ಗೆ ಹಾಡಿಯ ಅಂಚಿನಲ್ಲಿರುವ ಕಾಡಿಗೆ ಬಹಿರ್ದೆಸೆಗೆ ತೆರಳಿದ್ದ ವೇಳೆ ಹುಲಿ ದಾಳಿ ಮಾಡಿ ಸಾಯಿಸಿದೆ. ಮುಖದ ಕೆಲ ಭಾಗವನ್ನು ತಿಂದು, ಮೃತದೇಹವನ್ನು 300 ಮೀ.ನಷ್ಟು ದೂರಕ್ಕೆ ಎಳಕೊಂಡು ಹೋಗಿದೆ.
ಮಧ್ಯಾಹ್ನ 12 ಗಂಟೆಯಾದರೂ ಗಣೇಶ್ ಮನೆಗೆ ವಾಪಸ್ ಬರದೇ ಇದ್ದರಿಂದ, ಆತನ ಪತ್ನಿ ಹಾಗೂ ಸಹೋದರ ಕಾಡಿನಲ್ಲಿ ಹುಡುಕಿದ್ದಾರೆ. ಕೆರೆಯ ಬಳಿ ಗಣೇಶನ ಚಪ್ಪಲಿ, ಹುಲಿ ಹೆಜ್ಜೆ, ರಕ್ತದ ಕಲೆಗಳು, ಎಳೆದೊಯ್ದಿರುವ ಕುರುಹು ಕಂಡುಬಂದಿದೆ. ಬಳಿಕ ಪೊದೆಯೊಳಗೆ ಶವ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
A tiger killed a tribal youth, who had gone to relieve himself, at the Nagarahole Tiger Reserve Forest in Karnataka's Veeranahosalli, officials said on Thursday.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm