ಬ್ರೇಕಿಂಗ್ ನ್ಯೂಸ್
11-09-21 09:14 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.11: ನಂಜನಗೂಡಿನಲ್ಲಿ ಪುರಾತನ ದೇವಸ್ಥಾನವನ್ನು ಕೆಡವಿ ಹಾಕಿರುವುದು ಖಂಡನೀಯ ಕೃತ್ಯ. ಇದೊಂದು ಧರ್ಮಸೂಕ್ಷ್ಮ ವಿಷಯವಾಗಿದ್ದು ಇಂತಹ ನಿರ್ಧಾರ ಕೈಗೊಳ್ಳುವ ಮೊದಲು ಬಿಜೆಪಿ ರಾಜ್ಯ ಸರಕಾರವು ಸ್ಥಳೀಯರ ಜೊತೆ ಮಾತುಕತೆ ನಡೆಸಬೇಕಾಗಿತ್ತು ಎಂದು ಮಾಜಿ ಸಿಎಂ, ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ನ್ಯಾಯಾಲಯದ ಆದೇಶವಿದ್ದರೂ ಅದನ್ನು ತರಾತುರಿಯಲ್ಲಿ ಅನುಷ್ಠಾನಿಸುವ ಮುನ್ನ ಪರಿಣಾಮದ ಬಗ್ಗೆ ಯೋಚನೆ ಮಾಡಬೇಕಾಗಿತ್ತು. ಹಿಂದು ಧರ್ಮದ ಗುತ್ತಿಗೆ ಪಡೆದವರ ರೀತಿ ಮಾತನಾಡುವ ಬಿಜೆಪಿಗೆ ಇಂತಹ ದುಸ್ಸಾಹಸ ಮಾಡುವ ಮೊದಲು ಹಿಂದುತ್ವದ ರಕ್ಷಣೆಯ ನೆನಪಾಗಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
ದೇವಸ್ಥಾನ ಕೆಡವಿ ಹಾಕಿದ ಘಟನೆಯ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿಷ್ಪಕ್ಷಪಾತ ತನಿಖೆ ನಡೆಸಿ ಕಾರಣಕರ್ತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಹೊಸ ನಿವೇಶನವನ್ನು ಮಂಜೂರು ಮಾಡಿ ಸರ್ವರನ್ನೂ ವಿಶ್ವಾಸಕ್ಕೆ ಪಡೆದು ಹೊಸ ದೇವಸ್ಥಾನವನ್ನು ಕಟ್ಟಿ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
ನಂಜನಗೂಡಿನಲ್ಲಿ ಪುರಾತನ ದೇವಸ್ಥಾನವನ್ನು ಕೆಡವಿಹಾಕಿರುವುದು ಖಂಡನೀಯ ಕೃತ್ಯ. ಇದೊಂದು ಧರ್ಮಸೂಕ್ಷ್ಮ ವಿಚಾರವಾಗಿದ್ದು ಇಂತಹ ನಿರ್ಧಾರ ಕೈಗೊಳ್ಳುವ ಮೊದಲು @BJP4Karnataka ಸ್ಥಳೀಯರ ಜೊತೆ ಮಾತುಕತೆ ನಡೆಸಬೇಕಾಗಿತ್ತು.
— Siddaramaiah (@siddaramaiah) September 11, 2021
1/5 pic.twitter.com/809YTvCLha
ನಂಜನಗೂಡಿನಲ್ಲಿ ರಸ್ತೆ ಅಗಲೀಕರಣದ ನೆಪದಲ್ಲಿ ಹಳೆಯ ದೇವಸ್ಥಾನ ಒಂದನ್ನು ಅಧಿಕಾರಿಗಳು ಸ್ಥಳೀಯರ ವಿರೋಧದ ಮಧ್ಯೆಯೇ ಇಂದು ನೆಲಸಮ ಮಾಡಿದ್ದರು. ಈ ಬಗ್ಗೆ ಹಿಂದು ಸಂಘಟನೆಗಳು ಪ್ರತಿಭಟನೆ ನಡೆಸಿದ್ದರೂ, ಸ್ಥಳೀಯ ಶಾಸಕರಾದಿಯಾಗಿ ಬಿಜೆಪಿ ನಾಯಕರು ಸರಕಾರದ ಕ್ರಮವನ್ನು ಸಮರ್ಥಿಸಿದ್ದರು. ಆದರೆ, ಘಟನೆಯನ್ನು ಖಂಡಿಸಿರುವ ಸಿದ್ದರಾಮಯ್ಯ ದೇವಸ್ಥಾನ ಕೆಡವಿದ ವಿಡಿಯೋ ಜೊತೆಗೆ ಟ್ವೀಟ್ ಮಾಡಿ ಜನರ ಗಮನ ಸೆಳೆದಿದ್ದಾರೆ.
ಹಿಂದೂ ಧರ್ಮದ ರಕ್ಷಣೆಯನ್ನು ಗುತ್ತಿಗೆ ಪಡೆದವರ ರೀತಿ ಮಾತನಾಡುವ @BJP4Karnataka ಗೆ ಇಂತಹ ದುಸ್ಸಾಹಸ ಮಾಡುವ ಮೊದಲು ಹಿಂದುತ್ವ ರಕ್ಷಣೆಯ ನೆನಪಾಗಲಿಲ್ಲವೇ?
— Siddaramaiah (@siddaramaiah) September 11, 2021
3/5 pic.twitter.com/91pFoEykPj
Former Karnataka Chief Minister Siddaramaiah on Saturday condemned the demolition of an 'ancient' Hindu temple at Nanjangud in Mysuru district and said the BJP government should have consulted the local residents before taking such an action 'which has hurt the religious sentiments of the people".
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm