ಬ್ರೇಕಿಂಗ್ ನ್ಯೂಸ್
08-09-20 08:12 pm Dhruthi Anchan - Correspondent ಕರ್ನಾಟಕ
ನವದೆಹಲಿ, ಸೆಪ್ಟೆಂಬರ್.8: ಭಾರತೀಯ ಮಾಧ್ಯಮಗಳು ಜಾಗತಿಕ ಮಟ್ಟಕ್ಕೆ ಹೋಗಬೇಕಾದ ಅಗತ್ಯತೆ ಇದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಇಂದು ಜೈಪುರದ ಪತ್ರಿಕಾ ಗೇಟ್ ಉದ್ಘಾಟಿಸಿದ ಪ್ರಧಾನಿ ಪತ್ರಿಕಾ ಗ್ರೂಪ್ನ ಚೇರ್ಮನ್ ಗುಲಾಬ್ ಕೊಠಾರಿ ಬರೆದ ಎರಡು ಪುಸ್ತಕಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿ ನಮ್ಮ ಸುದ್ದಿಪತ್ರಿಕೆಗಳು ಮತ್ತು ಮ್ಯಾಗಜಿನ್ಗಳು ಅಂತರಾಷ್ಟ್ರಿಯ ಮನ್ನಣೆ ಗಳಿಸಬೇಕು. ಈ ಡಿಜಿಟ್ ಯುಗದಲ್ಲಿ ಡಿಜಿಟಲ್ ಮೂಲಕವೇ ಜಗತ್ತಿನಾದ್ಯಂತ ಬೆಳೆಯಬೇಕು. ಭಾರತದ ವಿದ್ಯಾಲಯಗಳು ವಿದೇಶಗಳಲ್ಲಿ ನೀಡುವಂತೆ ಸಾಹಿತ್ಯ ಪ್ರಶಸ್ತಿಗಳನ್ನು ನೀಡಬೇಕು. ಇದು ಈಗ ಭಾರತಕ್ಕೆ ಅವಶ್ಯ ಮತ್ತು ಅನಿವಾರ್ಯ ಎಂದು ಹೇಳಿದರು.
ಕೊರೋನಾ ಕಾಲದಲ್ಲಿ ಮಾಧ್ಯಮಗಳು ಅಭೂತ ಪೂರ್ವವಾಗಿ ಕೆಲಸ ಮಾಡಿವೆ. ಜನರಲ್ಲಿ ಹೆಚ್ಚಿನ ಅರಿವು ಮೂಡಿಸಿವೆ. ಹಾಗೇ ಮಾಧ್ಯಮಗಳು ಸರ್ಕಾರಗಳು, ಆಡಳಿತದ ತಪ್ಪುಗಳನ್ನು ತೋರಿಸಿ, ಟೀಕಿಸುವ ಮೂಲಕ ಎಚ್ಚರಿಸುವ ಕೆಲಸವನ್ನೂ ಮಾಡುತ್ತಿವೆ. ಅಂಥ ಟೀಕೆಗಳಿಂದ ಪ್ರತಿಯೊಬ್ಬರೂ ಪಾಠ ಕಲಿಯುವ ಅಗತ್ಯವಿದೆ. ಸಕಾರಾತ್ಮಕವಾಗಿ ಟೀಕೆಗಳನ್ನು ಮಾಡುವುದರಿಂದ, ಅದರಿಂದ ಕಲಿಯುವ ಪಾಠಗಳಿಂದ ಭಾರತದ ಪ್ರಜಾಪ್ರಭುತ್ವ ಇನ್ನಷ್ಟು ಸದೃಢಗೊಳ್ಳುತ್ತದೆ ಎಂದು ಹೇಳಿದರು. ಹಾಗೇ ಈಗಿನ ಯುವಪೀಳಿಗೆ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಹೆಚ್ಚೆಚ್ಚು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm