ಬ್ರೇಕಿಂಗ್ ನ್ಯೂಸ್
08-09-20 08:12 pm Dhruthi Anchan - Correspondent ಕರ್ನಾಟಕ
ನವದೆಹಲಿ, ಸೆಪ್ಟೆಂಬರ್.8: ಭಾರತೀಯ ಮಾಧ್ಯಮಗಳು ಜಾಗತಿಕ ಮಟ್ಟಕ್ಕೆ ಹೋಗಬೇಕಾದ ಅಗತ್ಯತೆ ಇದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಇಂದು ಜೈಪುರದ ಪತ್ರಿಕಾ ಗೇಟ್ ಉದ್ಘಾಟಿಸಿದ ಪ್ರಧಾನಿ ಪತ್ರಿಕಾ ಗ್ರೂಪ್ನ ಚೇರ್ಮನ್ ಗುಲಾಬ್ ಕೊಠಾರಿ ಬರೆದ ಎರಡು ಪುಸ್ತಕಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿ ನಮ್ಮ ಸುದ್ದಿಪತ್ರಿಕೆಗಳು ಮತ್ತು ಮ್ಯಾಗಜಿನ್ಗಳು ಅಂತರಾಷ್ಟ್ರಿಯ ಮನ್ನಣೆ ಗಳಿಸಬೇಕು. ಈ ಡಿಜಿಟ್ ಯುಗದಲ್ಲಿ ಡಿಜಿಟಲ್ ಮೂಲಕವೇ ಜಗತ್ತಿನಾದ್ಯಂತ ಬೆಳೆಯಬೇಕು. ಭಾರತದ ವಿದ್ಯಾಲಯಗಳು ವಿದೇಶಗಳಲ್ಲಿ ನೀಡುವಂತೆ ಸಾಹಿತ್ಯ ಪ್ರಶಸ್ತಿಗಳನ್ನು ನೀಡಬೇಕು. ಇದು ಈಗ ಭಾರತಕ್ಕೆ ಅವಶ್ಯ ಮತ್ತು ಅನಿವಾರ್ಯ ಎಂದು ಹೇಳಿದರು.
ಕೊರೋನಾ ಕಾಲದಲ್ಲಿ ಮಾಧ್ಯಮಗಳು ಅಭೂತ ಪೂರ್ವವಾಗಿ ಕೆಲಸ ಮಾಡಿವೆ. ಜನರಲ್ಲಿ ಹೆಚ್ಚಿನ ಅರಿವು ಮೂಡಿಸಿವೆ. ಹಾಗೇ ಮಾಧ್ಯಮಗಳು ಸರ್ಕಾರಗಳು, ಆಡಳಿತದ ತಪ್ಪುಗಳನ್ನು ತೋರಿಸಿ, ಟೀಕಿಸುವ ಮೂಲಕ ಎಚ್ಚರಿಸುವ ಕೆಲಸವನ್ನೂ ಮಾಡುತ್ತಿವೆ. ಅಂಥ ಟೀಕೆಗಳಿಂದ ಪ್ರತಿಯೊಬ್ಬರೂ ಪಾಠ ಕಲಿಯುವ ಅಗತ್ಯವಿದೆ. ಸಕಾರಾತ್ಮಕವಾಗಿ ಟೀಕೆಗಳನ್ನು ಮಾಡುವುದರಿಂದ, ಅದರಿಂದ ಕಲಿಯುವ ಪಾಠಗಳಿಂದ ಭಾರತದ ಪ್ರಜಾಪ್ರಭುತ್ವ ಇನ್ನಷ್ಟು ಸದೃಢಗೊಳ್ಳುತ್ತದೆ ಎಂದು ಹೇಳಿದರು. ಹಾಗೇ ಈಗಿನ ಯುವಪೀಳಿಗೆ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಹೆಚ್ಚೆಚ್ಚು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
19-06-25 10:08 pm
Mangalore Correspondent
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm