ಬ್ರೇಕಿಂಗ್ ನ್ಯೂಸ್
16-09-21 05:32 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಸೆ.16: ದೇವಸ್ಥಾನ ಕೆಡವಿದ ಆಕ್ರೋಶದಲ್ಲಿ ಪ್ರತಿಭಟನೆ ನಡೆಸಿದ ಹಿಂದು ಸಂಘಟನೆ ಕಾರ್ಯಕರ್ತರು ಬಿಜೆಪಿ ನಾಯಕರಿಗೆ ಮುತ್ತಿಗೆ ಹಾಕಿದ್ದಾರೆ. ಮೂಡಿಗೆರೆ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಕಾರಿನಲ್ಲಿ ಬಂದ ಮೈಸೂರು ಸಂಸದ ಪ್ರತಾಪಸಿಂಹ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯಗೆ ಕರಿಪತಾಕೆ ಹಿಡಿದಿದ್ದಾರೆ.
ಸಂಸದರಿಬ್ಬರು ಕಾರಿನಿಂದ ಇಳಿಯುತ್ತಿದ್ದಂತೆ ಹಿಂದು ಸಂಘಟನೆ ಕಾರ್ಯಕರ್ತರು ತೀವ್ರ ಆಕ್ರೋಶಕ್ಕೀಡಾಗಿ ಪ್ರಶ್ನೆ ಮಾಡಿದ್ದಾರೆ. ದೇವಸ್ಥಾನ ಒಡೆದು ಹಾಕಿದ ಕ್ರಮದ ಬಗ್ಗೆ ತೀವ್ರ ಪ್ರಶ್ನೆ ಮಾಡಿದ್ದಾರೆ. ಸಂಸದರು ಕಾರ್ಯಕರ್ತರನ್ನು ಮನವೊಲಿಸಲು ಯತ್ನಿಸಿದರೂ ಕೇಳಲಿಲ್ಲ.
ಸಂಸದ ಪ್ರತಾಪಸಿಂಹ ಅವರನ್ನು ತಳ್ಳುತ್ತಲೇ ಬಂದ ಕಾರ್ಯಕರ್ತರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಕಾರ್ಯಕರ್ತರನ್ನು ಮನವೊಲಿಸಿ, ಮೂಡಿಗೆರೆ ವೃತ್ತದಲ್ಲಿಯೇ ನಿಂತು ಆಗಿರುವ ಪ್ರಮಾದದ ಬಗ್ಗೆ ಕ್ಷಮೆ ಕೇಳಿದ್ದಾರೆ. ಅಲ್ಲದೆ, ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಸಮಾಧಾನ ಹೇಳಿದ್ದಾರೆ. ಇದಲ್ಲದೆ, ದೇವಸ್ಥಾನ ಒಡೆಯಲು ಕಾರಣವಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಕಾರ್ಯಕರ್ತರು ಸಂಸದರನ್ನು ಆಗ್ರಹಿಸಿದ್ದಾರೆ.
Video:
Temple demolisation in Mysuru MP Tejasvi Surya and Prathap Simha blocked by protesters in Chikmagalur
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 11:01 am
Bangalore Correspondent
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm