ಬ್ರೇಕಿಂಗ್ ನ್ಯೂಸ್
16-09-21 05:32 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಸೆ.16: ದೇವಸ್ಥಾನ ಕೆಡವಿದ ಆಕ್ರೋಶದಲ್ಲಿ ಪ್ರತಿಭಟನೆ ನಡೆಸಿದ ಹಿಂದು ಸಂಘಟನೆ ಕಾರ್ಯಕರ್ತರು ಬಿಜೆಪಿ ನಾಯಕರಿಗೆ ಮುತ್ತಿಗೆ ಹಾಕಿದ್ದಾರೆ. ಮೂಡಿಗೆರೆ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಕಾರಿನಲ್ಲಿ ಬಂದ ಮೈಸೂರು ಸಂಸದ ಪ್ರತಾಪಸಿಂಹ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯಗೆ ಕರಿಪತಾಕೆ ಹಿಡಿದಿದ್ದಾರೆ.
ಸಂಸದರಿಬ್ಬರು ಕಾರಿನಿಂದ ಇಳಿಯುತ್ತಿದ್ದಂತೆ ಹಿಂದು ಸಂಘಟನೆ ಕಾರ್ಯಕರ್ತರು ತೀವ್ರ ಆಕ್ರೋಶಕ್ಕೀಡಾಗಿ ಪ್ರಶ್ನೆ ಮಾಡಿದ್ದಾರೆ. ದೇವಸ್ಥಾನ ಒಡೆದು ಹಾಕಿದ ಕ್ರಮದ ಬಗ್ಗೆ ತೀವ್ರ ಪ್ರಶ್ನೆ ಮಾಡಿದ್ದಾರೆ. ಸಂಸದರು ಕಾರ್ಯಕರ್ತರನ್ನು ಮನವೊಲಿಸಲು ಯತ್ನಿಸಿದರೂ ಕೇಳಲಿಲ್ಲ.




ಸಂಸದ ಪ್ರತಾಪಸಿಂಹ ಅವರನ್ನು ತಳ್ಳುತ್ತಲೇ ಬಂದ ಕಾರ್ಯಕರ್ತರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಕಾರ್ಯಕರ್ತರನ್ನು ಮನವೊಲಿಸಿ, ಮೂಡಿಗೆರೆ ವೃತ್ತದಲ್ಲಿಯೇ ನಿಂತು ಆಗಿರುವ ಪ್ರಮಾದದ ಬಗ್ಗೆ ಕ್ಷಮೆ ಕೇಳಿದ್ದಾರೆ. ಅಲ್ಲದೆ, ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಸಮಾಧಾನ ಹೇಳಿದ್ದಾರೆ. ಇದಲ್ಲದೆ, ದೇವಸ್ಥಾನ ಒಡೆಯಲು ಕಾರಣವಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಕಾರ್ಯಕರ್ತರು ಸಂಸದರನ್ನು ಆಗ್ರಹಿಸಿದ್ದಾರೆ.
Video:
Temple demolisation in Mysuru MP Tejasvi Surya and Prathap Simha blocked by protesters in Chikmagalur
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm