ಬ್ರೇಕಿಂಗ್ ನ್ಯೂಸ್
17-09-21 12:42 pm Headline Karnataka News Network ಕರ್ನಾಟಕ
ಧಾರವಾಡ, ಸೆ.17: ಎಲ್ಲಾ ಹಿಂದು ದೇವರುಗಳ ಕೈಯಲ್ಲಿ ಶಸ್ತ್ರಗಳಿವೆ. ದೇವರಿಗೆ ನಮಸ್ಕಾರ ಮಾಡುವಾಗ ನಾವು ಶಸ್ತ್ರಗಳನ್ನು ನೋಡುತ್ತೇವೆ. ಆದರೆ ಹಿಂದುವಿನ ಒಂದೇ ಒಂದು ಮನೆಗಳಲ್ಲಿ ಶಸ್ತ್ರ ಇಲ್ಲ. ಕತ್ತಿ, ಖಡ್ಗ, ತಲ್ವಾರ್ ನಂತಹ ಒಂದು ಶಸ್ತ್ರವನ್ನು ಇಡಲೇಬೇಕು. ಇವತ್ತಿಲ್ಲ ನಾಳೆ ಅದು ಪ್ರಯೋಜನಕ್ಕೆ ಬರುತ್ತದೆ. ಹೀಗೆಂದು ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಧಾರವಾಡದ ಗಣೇಶ ಉತ್ಸವ ಕಾರ್ಯಕ್ರಮ ಒಂದರಲ್ಲಿ ಮುತಾಲಿಕ್ ಮಾಡಿರುವ ಭಾಷಣದ ತುಣುಕು ವೈರಲ್ ಆಗಿದೆ.

ಇವತ್ತಿಲ್ಲ ನಾಳೆ ಬೀದಿ ಕಾಳಗ ಆಗುತ್ತದೆ, ಸ್ಟ್ರೀಟ್ ಫೈಟ್ ಆಗುತ್ತದೆ. ಆವತ್ತು ನಾವು, ನಮ್ಮ ಸಮಾಜ ಎಲ್ಲ ಎದುರಿಸಬೇಕಾಗುತ್ತದೆ. ಅಂದು ನಾವು ಯಾವ ರೀತಿ ನಮ್ಮ ಸಮಾಜವನ್ನು ಉಳಿಸಿಕೊಳ್ಳುತ್ತೇವೋ, ಅದರ ಮೇಲೆ ನಮ್ಮ ದೇಶದ ಭವಿಷ್ಯ ಉಳಿಯುತ್ತದೆ.
ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಾಟೆ ನೆನಪು ಮಾಡಿಕೊಳ್ಳೋಣ. ಮನೆ ಮನೆಗೆ ನುಗ್ಗಿ ಮಾಡಿರುವ ಹಲ್ಲೆ, ದೊಂಬಿ ಗೊತ್ತಿದೆ. ಇದೇ ರೀತಿಯ ಗಲಭೆಗಳು ಆದಲ್ಲಿ ನಮ್ಮ ರಕ್ಷಣೆಗೆ ಈ ರೀತಿಯ ಶಸ್ತ್ರಗಳು ಬೇಕಾಗುತ್ತವೆ. ದೇಶದಲ್ಲಿ ಆವರಿಸಿಕೊಂಡಿರುವ ಶತ್ರುಗಳನ್ನು ಗುರುತಿಸಬೇಕು. ಆ ಶತ್ರುಗಳನ್ನು ತಡೆದು ನಮ್ಮ ಗುಡಿಗುಂಡಾರ, ದೇವಸ್ಥಾನಗಳನ್ನು ಉಳಿಸೋಣ. ನಮ್ಮ ಅಕ್ಕ ತಂಗಿಯರ ಮಾಂಗಲ್ಯ ರಕ್ಷಿಸೋಣ ಎಂದು ಸೇರಿದ್ದ ಜನರನ್ನು ಪ್ರಚೋದಿಸುವ ರೀತಿ ಮುತಾಲಿಕ್ ಭಾಷಣ ಮಾಡಿದ್ದು ಇದರ ವಿಡಿಯೋ ಹುಬ್ಬಳ್ಳಿ - ಧಾರವಾಡದಲ್ಲಿ ವೈರಲ್ ಆಗಿದೆ.
Video:
Every home must have a weapon Pramod Muthalik Controversial Statement.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm