ಬ್ರೇಕಿಂಗ್ ನ್ಯೂಸ್
17-09-21 12:42 pm Headline Karnataka News Network ಕರ್ನಾಟಕ
ಧಾರವಾಡ, ಸೆ.17: ಎಲ್ಲಾ ಹಿಂದು ದೇವರುಗಳ ಕೈಯಲ್ಲಿ ಶಸ್ತ್ರಗಳಿವೆ. ದೇವರಿಗೆ ನಮಸ್ಕಾರ ಮಾಡುವಾಗ ನಾವು ಶಸ್ತ್ರಗಳನ್ನು ನೋಡುತ್ತೇವೆ. ಆದರೆ ಹಿಂದುವಿನ ಒಂದೇ ಒಂದು ಮನೆಗಳಲ್ಲಿ ಶಸ್ತ್ರ ಇಲ್ಲ. ಕತ್ತಿ, ಖಡ್ಗ, ತಲ್ವಾರ್ ನಂತಹ ಒಂದು ಶಸ್ತ್ರವನ್ನು ಇಡಲೇಬೇಕು. ಇವತ್ತಿಲ್ಲ ನಾಳೆ ಅದು ಪ್ರಯೋಜನಕ್ಕೆ ಬರುತ್ತದೆ. ಹೀಗೆಂದು ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಧಾರವಾಡದ ಗಣೇಶ ಉತ್ಸವ ಕಾರ್ಯಕ್ರಮ ಒಂದರಲ್ಲಿ ಮುತಾಲಿಕ್ ಮಾಡಿರುವ ಭಾಷಣದ ತುಣುಕು ವೈರಲ್ ಆಗಿದೆ.

ಇವತ್ತಿಲ್ಲ ನಾಳೆ ಬೀದಿ ಕಾಳಗ ಆಗುತ್ತದೆ, ಸ್ಟ್ರೀಟ್ ಫೈಟ್ ಆಗುತ್ತದೆ. ಆವತ್ತು ನಾವು, ನಮ್ಮ ಸಮಾಜ ಎಲ್ಲ ಎದುರಿಸಬೇಕಾಗುತ್ತದೆ. ಅಂದು ನಾವು ಯಾವ ರೀತಿ ನಮ್ಮ ಸಮಾಜವನ್ನು ಉಳಿಸಿಕೊಳ್ಳುತ್ತೇವೋ, ಅದರ ಮೇಲೆ ನಮ್ಮ ದೇಶದ ಭವಿಷ್ಯ ಉಳಿಯುತ್ತದೆ.
ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಾಟೆ ನೆನಪು ಮಾಡಿಕೊಳ್ಳೋಣ. ಮನೆ ಮನೆಗೆ ನುಗ್ಗಿ ಮಾಡಿರುವ ಹಲ್ಲೆ, ದೊಂಬಿ ಗೊತ್ತಿದೆ. ಇದೇ ರೀತಿಯ ಗಲಭೆಗಳು ಆದಲ್ಲಿ ನಮ್ಮ ರಕ್ಷಣೆಗೆ ಈ ರೀತಿಯ ಶಸ್ತ್ರಗಳು ಬೇಕಾಗುತ್ತವೆ. ದೇಶದಲ್ಲಿ ಆವರಿಸಿಕೊಂಡಿರುವ ಶತ್ರುಗಳನ್ನು ಗುರುತಿಸಬೇಕು. ಆ ಶತ್ರುಗಳನ್ನು ತಡೆದು ನಮ್ಮ ಗುಡಿಗುಂಡಾರ, ದೇವಸ್ಥಾನಗಳನ್ನು ಉಳಿಸೋಣ. ನಮ್ಮ ಅಕ್ಕ ತಂಗಿಯರ ಮಾಂಗಲ್ಯ ರಕ್ಷಿಸೋಣ ಎಂದು ಸೇರಿದ್ದ ಜನರನ್ನು ಪ್ರಚೋದಿಸುವ ರೀತಿ ಮುತಾಲಿಕ್ ಭಾಷಣ ಮಾಡಿದ್ದು ಇದರ ವಿಡಿಯೋ ಹುಬ್ಬಳ್ಳಿ - ಧಾರವಾಡದಲ್ಲಿ ವೈರಲ್ ಆಗಿದೆ.
Video:
Every home must have a weapon Pramod Muthalik Controversial Statement.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm