ಬ್ರೇಕಿಂಗ್ ನ್ಯೂಸ್
17-09-21 12:42 pm Headline Karnataka News Network ಕರ್ನಾಟಕ
ಧಾರವಾಡ, ಸೆ.17: ಎಲ್ಲಾ ಹಿಂದು ದೇವರುಗಳ ಕೈಯಲ್ಲಿ ಶಸ್ತ್ರಗಳಿವೆ. ದೇವರಿಗೆ ನಮಸ್ಕಾರ ಮಾಡುವಾಗ ನಾವು ಶಸ್ತ್ರಗಳನ್ನು ನೋಡುತ್ತೇವೆ. ಆದರೆ ಹಿಂದುವಿನ ಒಂದೇ ಒಂದು ಮನೆಗಳಲ್ಲಿ ಶಸ್ತ್ರ ಇಲ್ಲ. ಕತ್ತಿ, ಖಡ್ಗ, ತಲ್ವಾರ್ ನಂತಹ ಒಂದು ಶಸ್ತ್ರವನ್ನು ಇಡಲೇಬೇಕು. ಇವತ್ತಿಲ್ಲ ನಾಳೆ ಅದು ಪ್ರಯೋಜನಕ್ಕೆ ಬರುತ್ತದೆ. ಹೀಗೆಂದು ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಧಾರವಾಡದ ಗಣೇಶ ಉತ್ಸವ ಕಾರ್ಯಕ್ರಮ ಒಂದರಲ್ಲಿ ಮುತಾಲಿಕ್ ಮಾಡಿರುವ ಭಾಷಣದ ತುಣುಕು ವೈರಲ್ ಆಗಿದೆ.

ಇವತ್ತಿಲ್ಲ ನಾಳೆ ಬೀದಿ ಕಾಳಗ ಆಗುತ್ತದೆ, ಸ್ಟ್ರೀಟ್ ಫೈಟ್ ಆಗುತ್ತದೆ. ಆವತ್ತು ನಾವು, ನಮ್ಮ ಸಮಾಜ ಎಲ್ಲ ಎದುರಿಸಬೇಕಾಗುತ್ತದೆ. ಅಂದು ನಾವು ಯಾವ ರೀತಿ ನಮ್ಮ ಸಮಾಜವನ್ನು ಉಳಿಸಿಕೊಳ್ಳುತ್ತೇವೋ, ಅದರ ಮೇಲೆ ನಮ್ಮ ದೇಶದ ಭವಿಷ್ಯ ಉಳಿಯುತ್ತದೆ.
ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಾಟೆ ನೆನಪು ಮಾಡಿಕೊಳ್ಳೋಣ. ಮನೆ ಮನೆಗೆ ನುಗ್ಗಿ ಮಾಡಿರುವ ಹಲ್ಲೆ, ದೊಂಬಿ ಗೊತ್ತಿದೆ. ಇದೇ ರೀತಿಯ ಗಲಭೆಗಳು ಆದಲ್ಲಿ ನಮ್ಮ ರಕ್ಷಣೆಗೆ ಈ ರೀತಿಯ ಶಸ್ತ್ರಗಳು ಬೇಕಾಗುತ್ತವೆ. ದೇಶದಲ್ಲಿ ಆವರಿಸಿಕೊಂಡಿರುವ ಶತ್ರುಗಳನ್ನು ಗುರುತಿಸಬೇಕು. ಆ ಶತ್ರುಗಳನ್ನು ತಡೆದು ನಮ್ಮ ಗುಡಿಗುಂಡಾರ, ದೇವಸ್ಥಾನಗಳನ್ನು ಉಳಿಸೋಣ. ನಮ್ಮ ಅಕ್ಕ ತಂಗಿಯರ ಮಾಂಗಲ್ಯ ರಕ್ಷಿಸೋಣ ಎಂದು ಸೇರಿದ್ದ ಜನರನ್ನು ಪ್ರಚೋದಿಸುವ ರೀತಿ ಮುತಾಲಿಕ್ ಭಾಷಣ ಮಾಡಿದ್ದು ಇದರ ವಿಡಿಯೋ ಹುಬ್ಬಳ್ಳಿ - ಧಾರವಾಡದಲ್ಲಿ ವೈರಲ್ ಆಗಿದೆ.
Video:
Every home must have a weapon Pramod Muthalik Controversial Statement.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm