ಬ್ರೇಕಿಂಗ್ ನ್ಯೂಸ್
18-09-21 03:42 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.18 : ಲಂಚ ಸ್ವೀಕಾರ ಆರೋಪ ಸಂಬಂಧ ಎಸಿಬಿ ತನಿಖಾಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಚಿಕ್ಕಜಾಲ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಎಸಿಬಿ ಬಲೆಗೆ ಬಿದಿದ್ದಾರೆ.
ನಗರದ ಚಿಕ್ಕಜಾಲ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ರಾಘವೇಂದ್ರ ವಿರುದ್ಧ ಎಸಿಬಿ ಮೊಕದ್ದಮೆ ದಾಖಲಿಸಿದೆ.

ನಗರದ ನಿವಾಸಿಯೊಬ್ಬರ ಜಮೀನಿಗೆ ಅಕ್ರಮ ಪ್ರವೇಶ ಮಾಡಿ ಜಮೀನಿನಲ್ಲಿ ಅಳವಡಿಸಿದ್ದ ಬೋರ್ಡ್ ಅನ್ನು ಕಿತ್ತುಹಾಕಿರುವ ಕುರಿತಂತೆ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಳ್ಳುವಂತೆ ದೂರು ನೀಡಲಾಗಿತ್ತು. ಆದರೆ, ಇನ್ಸ್ ಪೆಕ್ಟರ್ 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟು ಈಗಾಗಲೇ 8 ಲಕ್ಷ ರೂ. ಲಂಚದ ಹಣವನ್ನು ಪಡೆದಿರುವ ಬಗ್ಗೆಯೂ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.
ಈ ಸಂಬಂಧ ಕಾರ್ಯಾಚರಣೆ ಕೈಗೊಂಡ ಎಸಿಬಿ ತನಿಖಾಧಿಕಾರಿಗಳು, ಇನ್ಸ್ ಪೆಕ್ಟರ್ ರಾಘವೇಂದ್ರ ವ್ಯಕ್ತಿಯೋರ್ವರ ಮುಖಾಂತರ ಬಾಕಿ 2 ಲಕ್ಷ ರೂ.ಗಳನ್ನು ಚಿಕ್ಕಜಾಲ ಪೊಲೀಸ್ ಠಾಣೆಯಲ್ಲೇ ಲಂಚದ ಹಣ ಪಡೆದುಕೊಳ್ಳುವಾಗ ಬಂಧಿಸಿರುವುದಾಗಿ ತಿಳಿದುಬಂದಿದೆ.
ಈ ಪ್ರಕರಣ ಸಂಬಂಧ ಆರೋಪಿಗಳಾದ ರಾಘವೇಂದ್ರ ಸೇರಿದಂತೆ ಇಬ್ಬರನ್ನು ಬಂಧಿಸಿ ಎಸಿಬಿ ತನಿಖೆ ನಡೆಸುತ್ತಿದೆ.
Bangalore Chikkajala Police station inspector Raghavendra caught red handed by ACB officers while taking 10 lakhs bribe over property issue.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm