ಬ್ರೇಕಿಂಗ್ ನ್ಯೂಸ್
18-09-21 03:42 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.18 : ಲಂಚ ಸ್ವೀಕಾರ ಆರೋಪ ಸಂಬಂಧ ಎಸಿಬಿ ತನಿಖಾಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಚಿಕ್ಕಜಾಲ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಎಸಿಬಿ ಬಲೆಗೆ ಬಿದಿದ್ದಾರೆ.
ನಗರದ ಚಿಕ್ಕಜಾಲ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ರಾಘವೇಂದ್ರ ವಿರುದ್ಧ ಎಸಿಬಿ ಮೊಕದ್ದಮೆ ದಾಖಲಿಸಿದೆ.

ನಗರದ ನಿವಾಸಿಯೊಬ್ಬರ ಜಮೀನಿಗೆ ಅಕ್ರಮ ಪ್ರವೇಶ ಮಾಡಿ ಜಮೀನಿನಲ್ಲಿ ಅಳವಡಿಸಿದ್ದ ಬೋರ್ಡ್ ಅನ್ನು ಕಿತ್ತುಹಾಕಿರುವ ಕುರಿತಂತೆ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಳ್ಳುವಂತೆ ದೂರು ನೀಡಲಾಗಿತ್ತು. ಆದರೆ, ಇನ್ಸ್ ಪೆಕ್ಟರ್ 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟು ಈಗಾಗಲೇ 8 ಲಕ್ಷ ರೂ. ಲಂಚದ ಹಣವನ್ನು ಪಡೆದಿರುವ ಬಗ್ಗೆಯೂ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.
ಈ ಸಂಬಂಧ ಕಾರ್ಯಾಚರಣೆ ಕೈಗೊಂಡ ಎಸಿಬಿ ತನಿಖಾಧಿಕಾರಿಗಳು, ಇನ್ಸ್ ಪೆಕ್ಟರ್ ರಾಘವೇಂದ್ರ ವ್ಯಕ್ತಿಯೋರ್ವರ ಮುಖಾಂತರ ಬಾಕಿ 2 ಲಕ್ಷ ರೂ.ಗಳನ್ನು ಚಿಕ್ಕಜಾಲ ಪೊಲೀಸ್ ಠಾಣೆಯಲ್ಲೇ ಲಂಚದ ಹಣ ಪಡೆದುಕೊಳ್ಳುವಾಗ ಬಂಧಿಸಿರುವುದಾಗಿ ತಿಳಿದುಬಂದಿದೆ.
ಈ ಪ್ರಕರಣ ಸಂಬಂಧ ಆರೋಪಿಗಳಾದ ರಾಘವೇಂದ್ರ ಸೇರಿದಂತೆ ಇಬ್ಬರನ್ನು ಬಂಧಿಸಿ ಎಸಿಬಿ ತನಿಖೆ ನಡೆಸುತ್ತಿದೆ.
Bangalore Chikkajala Police station inspector Raghavendra caught red handed by ACB officers while taking 10 lakhs bribe over property issue.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm