ಬ್ರೇಕಿಂಗ್ ನ್ಯೂಸ್
22-09-21 01:42 pm Headline Karnataka News Network ಕರ್ನಾಟಕ
ಮೈಸೂರು, ಸೆ. 22 : ಮೈಸೂರಿನ ವಾಣಿಜ್ಯ ತೆರಿಗೆ ಕಚೇರಿಯಲ್ಲಿ ಬಾಂಬ್ ಇರುವ ಬಗ್ಗೆ ಬೆದರಿಕೆ ಕರೆ ಬಂದಿದೆ. ಗಾಬರಿಗೊಂಡು ಕಚೇರಿಯಿಂದ ಸಿಬ್ಬಂದಿಗಳು ಹೊರ ಬಂದಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.
ಮೈಸೂರಿನ ದೇವರಾಜ ಮೊಹಲ್ಲಾದಲ್ಲಿರುವ ವಾಣಿಜ್ಯ ತೆರಿಗೆ ಕಚೇರಿಯಲ್ಲಿ ಬಾಂಬ್ ಇಡಲಾಗಿದೆ ಎಂದು ಬುಧವಾರ ಬೆಳಗ್ಗೆ ಬೆದರಿಕೆ ಕರೆ ಬಂದಿದೆ. ಸ್ಥಳಕ್ಕೆ ಸ್ಪೋಟಕ ಪತ್ತೆ ದಳದ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.


ವಾಣಿಜ್ಯ ತೆರಿಗೆ ಕಚೇರಿಯಲ್ಲಿ ಬಾಂಬ್ ಇದೆ ಎಂದು ಪತ್ರದ ಮೂಲಕ ಬೆದರಿಕೆ ಹಾಕಲಾಗಿದೆ. ಲಕ್ಷ್ಮೀಪುರಂನಲ್ಲಿರುವ ಆಡಿಟರ್ ಕಚೇರಿ ಗೇಟ್ ನಲ್ಲಿ ಬೆದರಿಕೆ ಪತ್ರ ಸಿಕ್ಕಿದೆ. ಇಂದು ಮಧ್ಯಾಹ್ನ 12 ರಿಂದ 1 ಗಂಟೆ ಒಳಗೆ ಕಚೇರಿಯಲ್ಲಿ ಬಾಂಬ್ ಸ್ಪೋಟವಾಗಲಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿತ್ತು.
ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ವಾಣಿಜ್ಯ ತೆರಿಗೆ ಕಚೇರಿಗೆ ಡಿಸಿಪಿ ಪ್ರದೀಪ್ ಗುಂಟೆ ಭೇಟಿ ನೀಡಿದರು. ಘಟನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ವಾಣಿಜ್ಯ ತೆರಿಗೆ ಕಚೇರಿ ಕಟ್ಟಡದ ಆವರಣದಲ್ಲಿದ್ದ ಲಾರಿ ಹಾಗೂ ವಾಹನಗಳನ್ನು ಹೊರಕ್ಕೆ ಕಳಿಸಲಾಗಿದೆ. ಪೊಲೀಸರು ಇಡೀ ಕಚೇರಿ ಆವರಣದಲ್ಲಿ ಬಾಂಬ್ ಪತ್ತೆಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.
Video:
Bomb threat letter found in Mysuru states Commercial Tax Building will be blast staff flee from office. Police are now investagting the case. Parked Vehicles and staffs are sent out from the premises. High alert was issued to Mysuru and Mangalore few days ago.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm