ಬ್ರೇಕಿಂಗ್ ನ್ಯೂಸ್
26-09-21 12:26 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಸೆ.26: ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಅಲೇಖಾನ್ ಎಂಬಲ್ಲಿ ನಡೆದಿದ್ದು ಟ್ಯಾಂಕರ್ನಿಂದ ಪೆಟ್ರೋಲ್ ಸೋರಿಕೆಯಾಗಿ ಆತಂಕ ಸೃಷ್ಟಿಯಾಗಿದೆ.
ಮಂಗಳೂರಿನಲ್ಲಿ ಪೆಟ್ರೋಲ್ ತುಂಬಿಸಿಕೊಂಡಿದ್ದ ಟ್ಯಾಂಕರ್ ಮಾಗುಂಡಿಗೆ ತೆರಳುತ್ತಿತ್ತು. ಟ್ಯಾಂಕರ್ ಚಾರ್ಮಾಡಿ ಘಾಟಿಯ ಅಲೇಖಾನ್ ಬಳಿಯಿಂದ ಘಾಟಿಯಲ್ಲಿ ತೆರಳುತ್ತಿದ್ದಂತೆ ಪಲ್ಟಿಯಾಗಿದೆ. ರಸ್ತೆಯ ಬದಿಗೆ ಉರುಳಿ ಬಿದ್ದು ಟ್ಯಾಂಕ್ ಸೋರಿಕೆಯಾಗಿದ್ದು ಪೆಟ್ರೋಲ್ ಸೋರಿಕೆಯಾಗುವುದಕ್ಕೆ ಆರಂಭವಾಗಿದೆ. ಟ್ಯಾಂಕರ್ನಲ್ಲಿ ಸುಮಾರು 8000 ಲೀಟರ್ ಪೆಟ್ರೋಲ್ ಹಾಗೂ 4000 ಲೀಟರ್ ಡಿಸೇಲ್ ಸಂಗ್ರಹವಿತ್ತು.

ಪೆಟ್ರೋಲ್ ಟ್ಯಾಂಕರ್ ಘಾಟಿಯ ಮತ್ತೊಂದು ಬದಿಗೆ ಪಲ್ಟಿಯಾಗಿದ್ದರೆ, ಪ್ರಪಾತಕ್ಕೆ ಉರುಳಿ ಬೀಳುವ ಸಾಧ್ಯತೆಯಿತ್ತು. ಆದರೆ ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದಂತಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಬಣಕಲ್ ಠಾಣೆಯ ಪೊಲೀಸರು ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಚಾರ್ಮಾಡಿ ಘಾಟ್ ಕುಸಿತದಿಂದ ವಾಹನ ಸಂಚಾರಕ್ಕೆ ಬ್ರೇಕ್ ಬಿದ್ದಿತ್ತು. ಅಲ್ಲದೇ ರಾತ್ರಿ ವೇಳೆ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಇದೀಗ ಸಂಚಾರ ಆರಂಭವಾಗುತ್ತಲೇ ಟ್ಯಾಂಕರ್ ಪಲ್ಟಿಯಾಗಿದೆ. ಇದರಿಂದಾಗಿ ವಾಹನ ಸಂಚಾರಕ್ಕೆ ತೊಡಕಾಗಿದೆ. ಬಣಕಲ್ ಠಾಣೆಯ ಪೊಲೀಸರು ತೆರವು ಕಾರ್ಯ ನಡೆಸುತ್ತಿದ್ದಾರೆ.
Mangalore Petrol tanker truck topples in Charmadi ghat leakage causes panic. The fire service team are on the spot. Banakal police are also on spot.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm