ಬ್ರೇಕಿಂಗ್ ನ್ಯೂಸ್
02-10-21 02:34 pm Headline Karnataka News Network ಕರ್ನಾಟಕ
ಬೆಂಗಳೂರು, ಅ.2: ಇಬ್ಬರು ಮಕ್ಕಳ ಸಹಿತ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕುಟುಂಬಕ್ಕೆ ಕುಟುಂಬವೇ ನೇಣಿಗೆ ಕೊರಳೊಡ್ಡುತ್ತಿದೆ. ಒಂದೇ ಕುಟುಂಬದ ಐವರ ಆತ್ಮಹತ್ಯೆ ಮಾಸುವ ಮುನ್ನವೇ ಮತ್ತೊಂದು ಹೃದಯ ವಿದ್ರಾವಕ ಆತ್ಮಹತ್ಯೆ ಪ್ರಕರಣಕ್ಕೆ ರಾಜ್ಯ ರಾಜಧಾನಿ ಸಾಕ್ಷಿಯಾಗಿದೆ.
ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೊರೊನಾದಿಂದಾಗಿ ಪತಿಯನ್ನ ಕಳೆದುಕೊಂಡ ಮಹಿಳೆ ವಸಂತ ಮಾನಸಿಕವಾಗಿ ನೊಂದಿದ್ದಳು. ಕುಟುಂಬ ನಿರ್ವಹಣೆಯೂ ಕಷ್ಟವಾಗಿತ್ತು. ಹೀಗಾಗಿ ಇಬ್ಬರು ಮಕ್ಕಳ ಸಹಿತ ನಿನ್ನೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಗಂಡ ಇಲ್ಲದೆ ಜೀವನ ಇಲ್ಲ ಎಂದು ಸಂಬಂಧಿಕರೊಂದಿಗೆ ವಸಂತ ಅಳಲು ತೋಡಿಕೊಳ್ಳುತ್ತಿದ್ದರಂತೆ.

ಪ್ರಕೃತಿ ಲೇಔಟ್ ನಲ್ಲಿ ವಾಸವಿದ್ದ 40 ವರ್ಷ ಪ್ರಾಯದ ವಸಂತ, 13 ವರ್ಷದ ಯಶ್ವಂತ್ ಹಾಗೂ 6 ವರ್ಷದ ನಿಶ್ಚಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೂಮ್ನಲ್ಲಿ ಒಂದೇ ಫ್ಯಾನಿಗೆ ಇಬ್ಬರು ನೇಣು ಬಿಗಿದು ಕೊಂಡಿದ್ದು, ಮತ್ತೊಂದು ರೂಂನಲ್ಲಿ ಮಗು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸ್ತಿದ್ದಾರೆ.
Woman Hang Herself with Two Children in Nelamangala Bengaluru.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm