ಬ್ರೇಕಿಂಗ್ ನ್ಯೂಸ್
02-10-21 02:44 pm Headline Karnataka News Network ಕರ್ನಾಟಕ
ಬೆಂಗಳೂರು,ಅ.2 : ರಾಜ್ಯ ಹೈಕೋರ್ಟ್ನ ಬೆಂಗಳೂರು ಪ್ರಧಾನ ಪೀಠ, ಕಲಬುರಗಿ ಹಾಗೂ ಧಾರವಾಡ ಪೀಠಗಳಿಗೆ ಅಕ್ಟೋಬರ್ 11 ರಿಂದ 16ನೇ ತಾರೀಖಿನವರೆಗೂ ದಸರಾ ರಜೆ ನೀಡಲಾಗಿದೆ.
ಹೈಕೋರ್ಟ್ನ ಎಲ್ಲಾ ನ್ಯಾಯಾಪೀಠಗಳು ಒಂದು ವಾರ ರಜೆಯಲ್ಲಿರಲಿವೆ. ರಜೆ ದಿನಗಳಲ್ಲಿ ಸಿವಿಲ್ ಹಾಗೂ ಕ್ರಿಮಿನಲ್ ಕೇಸ್ ಅರ್ಜಿ ಸ್ವೀಕರಿಸುವುದಿಲ್ಲ.


ಒಂದು ವೇಳೆ ತುರ್ತು ಇದ್ದಲ್ಲಿ ಮಧ್ಯಂತರ ಆದೇಶ, ತಡಯಾಜ್ಞೆಯ ಅರ್ಜಿಗಳು ಹಾಗೂ ತಾತ್ಕಾಲಿಕ ನಿರ್ಬಂಧಕಾಜ್ಞೆ ಅರ್ಜಿಗಳನ್ನ ಸಲ್ಲಿಸಬಹುದಾಗಿದೆ.
ತುರ್ತು ಅರ್ಜಿಗಳನ್ನ ಬೆಳಗ್ಗೆ 10.30 ರಿಂದ 12 ರ ನಡುವೆ ಅರ್ಜಿಗಳನ್ನ ಸಲ್ಲಿಸಿದರೆ ವಿಚಾರಣೆ ನಡೆಯಲಿದೆ. ಈ ಬಗ್ಗೆ ಹಂಗಾಮಿ ಮುಖ್ಯ ನ್ಯಾ. ಸತೀಶ್ ಚಂದ್ರ ಶರ್ಮಾರ ಆದೇಶದ ಮೇರೆಗೆ ರಿಜಿಸ್ಟ್ರಾರ್ ಕೆಎಸ್ ಭರತ್ ಕುಮಾರ್ ರಜೆ ಬಗ್ಗೆ ನೋಟಿಫಿಕೇಷನ್ ಹೊರಡಿಸಿದ್ದಾರೆ.
Dasara leave to state high court from oct 11.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
03-03-26 10:37 am
HK News Staffer
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm