ಬ್ರೇಕಿಂಗ್ ನ್ಯೂಸ್
10-09-20 09:39 pm Mysore Reporter ಕರ್ನಾಟಕ
ಮೈಸೂರು, ಸೆಪ್ಟೆಂಬರ್ 10: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜಮೀರ್ ಅಹಮ್ಮದ್ ಅವರನ್ನ ನೀವು ಯಾಕೆ ಬಂಧಿಸಿಲ್ಲ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಪೊಲೀಸರನ್ನು ಪ್ರಶ್ನೆ ಮಾಡಿದ್ದಾರೆ.
ಮೈಸೂರಿನಲ್ಲಿ ಈ ಬಗ್ಗೆ ಮಾತನಾಡಿದ ಸಂಸದ, ಪ್ರಶಾಂತ್ ಸಂಬರಗಿ ಹಲವರ ಹೆಸರು ಹೇಳಿದ್ದಾರೆ. ಆ ಪಟ್ಟಿಯಲ್ಲಿ ಜಮೀರ್ ಅಹಮ್ಮದ್ ಹೆಸರು ಸಹ ಇದೆ. ಇದುವರೆಗೂ ಜಮೀರ್ ಅಹಮ್ಮದ್ ರನ್ನ ಯಾಕೆ ಬಂಧಿಸಿಲ್ಲ. ಯಾಕೆ ವಿಚಾರಣೆಗೆ ಒಳಪಡಿಸಿಲ್ಲ. ಇದರ ಹಿಂದಿನ ಉದ್ದೇಶವೇನು ಎಂದು ಪ್ರಶ್ನಿಸಿದ್ದಾರೆ.
ತನಿಖಾಧಿಕಾರಿಗಳಿಗೆ ಪ್ರಶಾಂತ್ ಸಂಬರಗಿ ಆರೋಪಗಳ ಮೇಲೆ ಅನುಮಾನಗಳಿದ್ದರೆ ಅವರನ್ನು ತನಿಖೆಗೆ ಒಳಪಡಿಸಿ. ಆರೋಪಗಳಿಗೆ ಪೂರಕವಾದ ದಾಖಲೆಗಳಿದ್ದರೆ ಸಂಗ್ರಹಿಸಿಕೊಂಡು ತನಿಖೆ ಮುಂದುವರಿಸಿ ಎಂದು ಸಲಹೆ ಮಾಡಿದ ಪ್ರತಾಪಸಿಂಹ, ಡ್ರಗ್ಸ್ ವಿಚಾರದಲ್ಲಿ ರಾಜಕೀಯ ಪ್ರಭಾವ ಕೆಲಸ ಮಾಡಿರೋದನ್ನು ಒಪ್ಪಿಕೊಂಡಿದ್ದಾರೆ.
ಇಂತಹ ಪ್ರಕರಣಗಳಲ್ಲಿ ರಾಜಕೀಯ ಬೆರಸಿಕೊಳ್ಳುವುದು ಸಹಜ. ಆದರೆ ಗೃಹ ಮಂತ್ರಿಗಳು ಯಾವುದೇ ಪ್ರಭಾವಕ್ಕೆ ಮಣಿಯಲ್ಲ ಅಂತ ಹೇಳಿದ್ದಾರೆ. ಅವರ ಮಾತಿನ ಮೇಲೆ ನನಗೆ ನಂಬಿಕೆ ಇದೆ. ಯಾವುದೇ ಮುಲಾಜಿಲ್ಲದೆ ಪೊಲೀಸರು ಕೆಲಸ ಮಾಡುವಂತಾಗಬೇಕು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
14-01-26 01:34 pm
Bangalore Correspondent
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm