ಬ್ರೇಕಿಂಗ್ ನ್ಯೂಸ್
09-10-21 11:43 am Headline Karnataka News Network ಕರ್ನಾಟಕ
ಯಾದಗಿರಿ, ಅ.9 : ಕೋವಿಡ್ ಲಸಿಕೆ ತೆಗೆದುಕೊಳ್ಳಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಹೋದ್ರೆ ಇಲ್ಲಿನ ಜನರಿಗೆ ಮೈಮೇಲೆ ದೇವರು ಬಂದು ಬಿಡುತ್ತೆ.. ಹೌದು.. ಯಾದಗಿರಿ ಜಿಲ್ಲೆಯ ಗ್ರಾಮಗಳಲ್ಲಿ ಜನರು ಕೊರೊನಾ ಲಸಿಕೆಗೆ ಹೆದರಿ ಹೈಡ್ರಾಮಾ ಮಾಡಿದ್ದಾರೆ.
ತಮಗೆ ಲಸಿಕೆ ಹಾಕಿಸಲು ಬಂದ್ರೆ ದೇವರು ಮೈಮೇಲೆ ಬರುತ್ತೆ ಅಂತ ಅಲ್ಲಿನ ಜನ ಲಸಿಕೆ ಬಗ್ಗೆ ಜಾಗೃತಿ ಮೂಡಿಸಲು ಬಂದ ಅಧಿಕಾರಿಗಳಿಗೇ ಆವಾಜ್ ಹಾಕಿದ್ದಾರೆ. ಕೋವಿಡ್ ಲಸಿಕೆಯನ್ನು ತಪ್ಪಿಸಲು ಯಾದಗಿರಿಯ ಹಳ್ಳಿ ಜನ ಫುಲ್ ಹೈಡ್ರಾಮಾ ಮಾಡಿರುವ ವಿಡಿಯೋ ವೈರಲ್ ಆಗಿದೆ.

ವ್ಯಾಕ್ಸಿನ್ ಪಡೆಯಿರಿ ಅಂದ್ರೆ ಮೈಯಲ್ಲಿ ದೇವರು ಬಂದಿರೋ ತರಹ ನಾಟಕವಾಡಿದ ಇಬ್ಬರು ವ್ಯಕ್ತಿಗಳ ವಿಡಿಯೋ ವೈರಲ್ ಆಗಿದೆ. ದೇವರು ಬಂದಿರೋ ತರಹ ನಾಟಕ ಮಾಡೋದ್ದನ್ನ ಕಂಡು ಆರೋಗ್ಯ ಇಲಾಖೆ ಸಿಬ್ಬಂದಿ ಓಡಿ ಹೋಗಿದ್ದಾರೆ ಎನ್ನಲಾಗುತ್ತಿದೆ.
ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಹುಲಕಲ್ (ಜೆ) ಮತ್ತು ಪುಟಪಾಕ್ ಗ್ರಾಮದಲ್ಲಿ ಹೀಗೊಂದು ಪ್ರತ್ಯೇಕ ಘಟನೆ ನಡೆದಿದೆ. ದೇವರ ಹೆಸರು ತರಬೇಡಿ, ನಮ್ಮನ್ನು ಮುಟ್ಟಲು ಬರಬೇಡಿ ಎಂದು ಆರೋಗ್ಯ ಇಲಾಖೆ ಸಿಬ್ಬಂದಿಗೆ ಅವಾಜ್ ಹಾಕಿದ್ದಾರೆ.
ಸಮಜಾಯಿಷಿ ನೀಡಲು ಹೋದ ಆರೋಗ್ಯ ಇಲಾಖೆ ಸಿಬ್ಬಂದಿಗೆ ಬಾಯಿ ಮುಚ್ ಎಂದು ವ್ಯಕ್ತಿಯೊಬ್ಬ ಗದರಿದ್ದಾನೆ. ಇದರಿಂದ ವ್ಯಾಕ್ಸಿನ್ ಹಾಕಿಸಲು ಗ್ರಾಮಕ್ಕೆ ಹೋಗಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ಶಾಕ್ ಆಗಿದ್ದಾರೆ.
High drama of village women while Health Department Officer insists to take corona vaccination. The video goes viral.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm