ಬ್ರೇಕಿಂಗ್ ನ್ಯೂಸ್
09-10-21 11:43 am Headline Karnataka News Network ಕರ್ನಾಟಕ
ಯಾದಗಿರಿ, ಅ.9 : ಕೋವಿಡ್ ಲಸಿಕೆ ತೆಗೆದುಕೊಳ್ಳಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಹೋದ್ರೆ ಇಲ್ಲಿನ ಜನರಿಗೆ ಮೈಮೇಲೆ ದೇವರು ಬಂದು ಬಿಡುತ್ತೆ.. ಹೌದು.. ಯಾದಗಿರಿ ಜಿಲ್ಲೆಯ ಗ್ರಾಮಗಳಲ್ಲಿ ಜನರು ಕೊರೊನಾ ಲಸಿಕೆಗೆ ಹೆದರಿ ಹೈಡ್ರಾಮಾ ಮಾಡಿದ್ದಾರೆ.
ತಮಗೆ ಲಸಿಕೆ ಹಾಕಿಸಲು ಬಂದ್ರೆ ದೇವರು ಮೈಮೇಲೆ ಬರುತ್ತೆ ಅಂತ ಅಲ್ಲಿನ ಜನ ಲಸಿಕೆ ಬಗ್ಗೆ ಜಾಗೃತಿ ಮೂಡಿಸಲು ಬಂದ ಅಧಿಕಾರಿಗಳಿಗೇ ಆವಾಜ್ ಹಾಕಿದ್ದಾರೆ. ಕೋವಿಡ್ ಲಸಿಕೆಯನ್ನು ತಪ್ಪಿಸಲು ಯಾದಗಿರಿಯ ಹಳ್ಳಿ ಜನ ಫುಲ್ ಹೈಡ್ರಾಮಾ ಮಾಡಿರುವ ವಿಡಿಯೋ ವೈರಲ್ ಆಗಿದೆ.

ವ್ಯಾಕ್ಸಿನ್ ಪಡೆಯಿರಿ ಅಂದ್ರೆ ಮೈಯಲ್ಲಿ ದೇವರು ಬಂದಿರೋ ತರಹ ನಾಟಕವಾಡಿದ ಇಬ್ಬರು ವ್ಯಕ್ತಿಗಳ ವಿಡಿಯೋ ವೈರಲ್ ಆಗಿದೆ. ದೇವರು ಬಂದಿರೋ ತರಹ ನಾಟಕ ಮಾಡೋದ್ದನ್ನ ಕಂಡು ಆರೋಗ್ಯ ಇಲಾಖೆ ಸಿಬ್ಬಂದಿ ಓಡಿ ಹೋಗಿದ್ದಾರೆ ಎನ್ನಲಾಗುತ್ತಿದೆ.
ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಹುಲಕಲ್ (ಜೆ) ಮತ್ತು ಪುಟಪಾಕ್ ಗ್ರಾಮದಲ್ಲಿ ಹೀಗೊಂದು ಪ್ರತ್ಯೇಕ ಘಟನೆ ನಡೆದಿದೆ. ದೇವರ ಹೆಸರು ತರಬೇಡಿ, ನಮ್ಮನ್ನು ಮುಟ್ಟಲು ಬರಬೇಡಿ ಎಂದು ಆರೋಗ್ಯ ಇಲಾಖೆ ಸಿಬ್ಬಂದಿಗೆ ಅವಾಜ್ ಹಾಕಿದ್ದಾರೆ.
ಸಮಜಾಯಿಷಿ ನೀಡಲು ಹೋದ ಆರೋಗ್ಯ ಇಲಾಖೆ ಸಿಬ್ಬಂದಿಗೆ ಬಾಯಿ ಮುಚ್ ಎಂದು ವ್ಯಕ್ತಿಯೊಬ್ಬ ಗದರಿದ್ದಾನೆ. ಇದರಿಂದ ವ್ಯಾಕ್ಸಿನ್ ಹಾಕಿಸಲು ಗ್ರಾಮಕ್ಕೆ ಹೋಗಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ಶಾಕ್ ಆಗಿದ್ದಾರೆ.
High drama of village women while Health Department Officer insists to take corona vaccination. The video goes viral.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm