ಬ್ರೇಕಿಂಗ್ ನ್ಯೂಸ್
09-10-21 07:13 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಅ.9 : ಕಾಂಗ್ರೆಸ್ಸಿಗರಲ್ಲಿ ಇರುವ ಗಟ್ಟಿತನ ಇಂದು ಬಿಜೆಪಿ ಮಂದಿಯಲ್ಲಿ ಕಾಣುತ್ತಿಲ್ಲ. ಹಿಂದೂಗಳು ನಿಮ್ಮನ್ನು ಗೆಲ್ಲಿಸಿದ್ದಾರೆ ಎನ್ನುವುದು ನೆನಪಿನಲ್ಲಿಟ್ಟುಕೊಂಡು ಮೊದಲು ಹಿಂದುಗಳಿಗೆ ನ್ಯಾಯ ಒದಗಿಸಿ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರು, ಶಾಸಕರ ಪತ್ನಿಯರು ಬುರ್ಖಾ ಧರಿಸಿ ಮುಸ್ಲಿಮರ ಬೀದಿಗೆ ಹೋದರೆ, ಒಂದು ಓಟೂ ಬೀಳಲ್ಲ. ಬಿಜೆಪಿಯವರು ಓಟಿಗಾಗಿ ಸೆಕ್ಯೂಲರ್ ಆಗಲು ಹೊರಟಿದ್ದಾರೆ. ಮೈಸೂರಿನಲ್ಲಿ ದೇವಸ್ಥಾನ ಕೆಡವಿದ್ದು, ಗಣೇಶೋತ್ಸವ, ದತ್ತಪೀಠ ವಿಚಾರದಲ್ಲಿ ತೆಗೆದುಕೊಂಡ ಕ್ರಮ ನೋಡಿದರೆ ಹಾಗೆಯೇ ಅನ್ನಿಸುತ್ತದೆ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಇರುವುದೇ ಮುಸ್ಲಿಮರಿಗಾಗಿ. ನಾಳೆ ಅವರ ಮಕ್ಕಳು, ಮೊಮ್ಮಕ್ಕಳು ಮುಸ್ಲಿಮರೇ ಆಗ್ತಾರೆ ಅನ್ನೋದು ಅವರಿಗೆ ಗೊತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
The toughness of the Congress is not seen in the BJP today. Srirama Sena leader Pramod Muthalik expressed his outrage that the Hindus had made BJP to win and first give justice to the Hindus.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm