ಬ್ರೇಕಿಂಗ್ ನ್ಯೂಸ್
09-10-21 07:13 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಅ.9 : ಕಾಂಗ್ರೆಸ್ಸಿಗರಲ್ಲಿ ಇರುವ ಗಟ್ಟಿತನ ಇಂದು ಬಿಜೆಪಿ ಮಂದಿಯಲ್ಲಿ ಕಾಣುತ್ತಿಲ್ಲ. ಹಿಂದೂಗಳು ನಿಮ್ಮನ್ನು ಗೆಲ್ಲಿಸಿದ್ದಾರೆ ಎನ್ನುವುದು ನೆನಪಿನಲ್ಲಿಟ್ಟುಕೊಂಡು ಮೊದಲು ಹಿಂದುಗಳಿಗೆ ನ್ಯಾಯ ಒದಗಿಸಿ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರು, ಶಾಸಕರ ಪತ್ನಿಯರು ಬುರ್ಖಾ ಧರಿಸಿ ಮುಸ್ಲಿಮರ ಬೀದಿಗೆ ಹೋದರೆ, ಒಂದು ಓಟೂ ಬೀಳಲ್ಲ. ಬಿಜೆಪಿಯವರು ಓಟಿಗಾಗಿ ಸೆಕ್ಯೂಲರ್ ಆಗಲು ಹೊರಟಿದ್ದಾರೆ. ಮೈಸೂರಿನಲ್ಲಿ ದೇವಸ್ಥಾನ ಕೆಡವಿದ್ದು, ಗಣೇಶೋತ್ಸವ, ದತ್ತಪೀಠ ವಿಚಾರದಲ್ಲಿ ತೆಗೆದುಕೊಂಡ ಕ್ರಮ ನೋಡಿದರೆ ಹಾಗೆಯೇ ಅನ್ನಿಸುತ್ತದೆ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಇರುವುದೇ ಮುಸ್ಲಿಮರಿಗಾಗಿ. ನಾಳೆ ಅವರ ಮಕ್ಕಳು, ಮೊಮ್ಮಕ್ಕಳು ಮುಸ್ಲಿಮರೇ ಆಗ್ತಾರೆ ಅನ್ನೋದು ಅವರಿಗೆ ಗೊತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
The toughness of the Congress is not seen in the BJP today. Srirama Sena leader Pramod Muthalik expressed his outrage that the Hindus had made BJP to win and first give justice to the Hindus.
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 05:35 pm
Richard, Mangaluru Correspondent
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm
Mangalore Police, Stock Market Fraud, Arrest:...
26-06-25 10:49 pm