ಬ್ರೇಕಿಂಗ್ ನ್ಯೂಸ್
14-10-21 01:31 pm Mangaluru Correspondent ಕರ್ನಾಟಕ
ತುಮಕೂರು, ಅ.14: ಎಲ್ಲೋ ಒಂದು ಕಡೆ ಪಕ್ಷ ನನಗೆ ದ್ರೋಹ ಮಾಡ್ತಾ ಇದೆ ಅನ್ನುವ ಮಟ್ಟಕ್ಕೆ ಬಂದಿದೆ. ನಾವು ಕೇಳೋ ವರೆಗೂ ಕೇಳ್ಕೊಂಡು ಬಂದಿದ್ದೇವೆ. ರಾಜ್ಯಾಧ್ಯಕ್ಷರನ್ನ ಕೇಳಿದ್ದೇವೆ, ಮುಖ್ಯಮಂತ್ರಿಗಳನ್ನ ಕೇಳಿದ್ದೇವೆ. ನಮ್ಮನ್ನು ಕಡೆಗಣಿಸಿದ್ರೆ ಯಾವುದೇ ಕಾರಣಕ್ಕೂ ಪಕ್ಷದಲ್ಲಿ ಇರೋಲ್ಲ... ಹೀಗೆಂದು ಬಿಜೆಪಿ ರಾಜ್ಯ ಸರಕಾರದ ವಿರುದ್ಧ ತುಮಕೂರು ಜಿಲ್ಲೆಯ ಬಿಜೆಪಿ ಶಾಸಕರೊಬ್ಬರು ಕಿಡಿಕಾರಿದ್ದಾರೆ.
ತುಮಕೂರು ಜಿಲ್ಲೆಯ ತುರುವೇಕೆರೆ ಶಾಸಕ ಮಸಾಲ ಜಯರಾಂ ಪಕ್ಷ ಮತ್ತು ಸರಕಾರ ತನ್ನನ್ನು ಕಡೆಗಣಿಸಿದರೆ ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ.
ಪಕ್ಷದಲ್ಲಿ ಇರೋಲ್ಲಾ ಅಂದ್ರೆ ರಾಜಕೀಯನೇ ಕಡೆ ಮಾಡ್ತೀವಿ. ನಮ್ಮ ತಾಳ್ಮೆಗೂ ಒಂದು ಸಹಕಾರ ಇರಬೇಕು ಈ ತಿಂಗಳ ಅಂತ್ಯಕ್ಕೆ ಗಡುವು ಕೊಟ್ಟಿದ್ದೇವೆ. ನವಂಬರ್ ಅಂತ್ಯದ ವರೆಗೂ ನೋಡ್ತೀವಿ, ನಾವೇನೂ ಸಚಿವ ಸ್ಥಾನದ ಆಕಾಂಕ್ಷಿ ಅಲ್ಲಾ. ಒಳ್ಳೆಯ ನಿಗಮ ಕೊಡಿ ಅಂತಾ ಕೇಳಿದ್ದೇವೆ, ಕೊಟ್ರೆ ಕೊಡಲಿ ಇಲ್ಲಾ ಅಂದ್ರೆ ನಾವು ಏನ್ ಮಾಡಬೇಕೋ ಮಾಡ್ತೀವಿ. ಜನ ಓಟ್ ಹಾಕಿದ್ದಾರೆ, ಅವರಿಗೆ ತೃಪ್ತಿ ಆಗೋ ಹಾಗೇ ಕೆಲಸ ಮಾಡಿದ್ದೇನೆ.
ಈ ತಿಂಗಳ ಗಡುವು ಕೊಡ್ತೀನಿ ಕೊಟ್ರೆ ಕೊಡಲಿ ಕೊಡಲಿಲ್ಲ ಅಂದ್ರೆ ಬೇಡ.. ನನಗೆ ಹಂಗೇ ಕೆಲಸ ಮಾಡೋ ತಾಕತ್ತಿದೆ ಅಂತಾ ಹೇಳ್ತೀನಿ. ಯಾವುದಾದ್ರು ಸರಿ ಒಳ್ಳೆದೊಂದು ನಿಗಮ ಕೊಡಿ. ಸಾಂಬರು ಅಭಿವೃದ್ಧಿ ನಿಗಮದಲ್ಲಿ ಹತ್ತು ರೂಪಾಯಿ ದುಡ್ಡಿಲ್ಲ. ನಾನೇ ಊಟ ತಗೊಂಡೋಗಿ ಕೊಟ್ಟು ಬರಬೇಕು. ಅಂಥ ನಿಗಮ ನಮಗ್ಯಾಕೆ ಬೇಕು, ಜಿಲ್ಲಾಧ್ಯಕ್ಷ ಸ್ಥಾನವೂ ಬೇಡ. ನಮ್ಮ ಅಹವಾಲು ಕೇಳದಿದ್ದರೆ ನಮ್ಮ ಮುಂದಿನ ನಡೆ ನಾವು ನೋಡಿಕೊಳ್ಳುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಮುಖ್ಯಮಂತ್ರಿಗೆ ಶಾಸಕ ಮಸಾಲ ಜಯರಾಂ ಹೇಳಿದ್ದಾರೆ.
Tumakuru district Turuvekere BJP MLA Masala Jayaram threatens of quitting BJP if good post if not given to him.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm