ಬ್ರೇಕಿಂಗ್ ನ್ಯೂಸ್
15-10-21 03:33 pm Headline Karnataka News Network ಕರ್ನಾಟಕ
ತುಮಕೂರು, ಅ.15: ಡಿಕೆ ಶಿವಕುಮಾರ್ ರೀಟೈಲ್ ಅಲ್ಲ. ಹೋಲ್ ಸೇಲ್ ವ್ಯಾಪಾರಿ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಸೊಗಡು ಶಿವಣ್ಣ ಕಿಡಿಕಾರಿದ್ದಾರೆ.
ಡಿಕೆ ಶಿವಕುಮಾರ್ ಗೆ ಸೇರಿದ ಸಾವಿರಾರು ಕೋಟಿ ಬೇನಾಮಿ ಆಸ್ತಿ ತುಮಕೂರಿನಲ್ಲಿದೆ. ಹೀಗಾಗಿ ಡಿಕೆ ರೀಟೈಲ್ ಅಲ್ಲ. ಹೋಲ್ ಸೇಲ್ ವ್ಯಾಪಾರಿ ಅಂತೀನಿ. ಉಗ್ರಪ್ಪ ಹಾಗೂ ಸಲೀಂ ಮಾತನಾಡಿರುವುದರಲ್ಲಿ ಸಂಪೂರ್ಣ ಸತ್ಯ ಇದೆ. ತುಮಕೂರು ಜಿಲ್ಲೆಯಲ್ಲಿ ಪಾವಗಡ ಸೋಲಾರ್ ಪಾರ್ಕ್, ಚಿಕ್ಕನಾಯಕನಹಳ್ಳಿಯಲ್ಲಿ ಗಣಿಗಾರಿಕೆ ಇದೆ. ತುಮಕೂರು ನಗರದಲ್ಲಿ 100 ಕೋಟಿ ಮೌಲ್ಯದ ಹೆಂಚಿನ ಫ್ಯಾಕ್ಟರಿ ಬೇನಾಮಿ ಆಸ್ತಿಯಿದೆ. ಕೃಷ್ಣಮೂರ್ತಿ ಎಂಬ ಹೆಸರಿನಲ್ಲಿ ಬೇನಾಮಿ ಆಸ್ತಿ ಹೊಂದಿದ್ದಾರೆ.
ನನಿಗಾದ್ರೂ ಮೊದಲಿಂದಲೂ ಸಣ್ಣ ಮಟ್ಟದ ಆಸ್ತಿಯಿತ್ತು, ಆದ್ರೆ ಡಿಕೆ ಶಿವಕುಮಾರ್ ಗೆ ಯಾವುದೇ ಆಸ್ತಿ ಇರಲಿಲ್ಲ ಅಂತ ಜನ ಹೇಳ್ತಾರೆ. ಏನೂ ಇಲ್ಲದ ಮನುಷ್ಯನ ಬಳಿ ಅಷ್ಟೊಂದು ಸಾವಿರಾರು ಕೋಟಿ ಹೇಗೆ ಬಂತು ಎಂದು ಸೊಗಡು ಶಿವಣ್ಣ ಪ್ರಶ್ನಿಸಿದ್ದಾರೆ.
ಎಸ್.ಎಂ ಕೃಷ್ಣ ಸಿಎಂ ಆಗಿದ್ದಾಗ, ಅವರ ಹೆಸರು ಹೇಳಿಕೊಂಡು ಡಿಕೆಶಿ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ತುಮಕೂರಿನಲ್ಲಿ ಸೊಗಡು ಶಿವಣ್ಣ ಗಂಭೀರ ಆರೋಪ ಮಾಡಿದ್ದಾರೆ.
BJP Leader Sogadu Shivanna Calls DK Shivakumar a Wholesale Commission Agent. Recently Former Congress MP VS Ugrappa and KPCC media coordinator Salim discuss how party President DK Shivakumar takes bribes... and a close aide of his has made between 50-100 crores... They are also discussing how he stutters while talking and as if he his drunk.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm