ಬ್ರೇಕಿಂಗ್ ನ್ಯೂಸ್
15-10-21 03:33 pm Headline Karnataka News Network ಕರ್ನಾಟಕ
ತುಮಕೂರು, ಅ.15: ಡಿಕೆ ಶಿವಕುಮಾರ್ ರೀಟೈಲ್ ಅಲ್ಲ. ಹೋಲ್ ಸೇಲ್ ವ್ಯಾಪಾರಿ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಸೊಗಡು ಶಿವಣ್ಣ ಕಿಡಿಕಾರಿದ್ದಾರೆ.
ಡಿಕೆ ಶಿವಕುಮಾರ್ ಗೆ ಸೇರಿದ ಸಾವಿರಾರು ಕೋಟಿ ಬೇನಾಮಿ ಆಸ್ತಿ ತುಮಕೂರಿನಲ್ಲಿದೆ. ಹೀಗಾಗಿ ಡಿಕೆ ರೀಟೈಲ್ ಅಲ್ಲ. ಹೋಲ್ ಸೇಲ್ ವ್ಯಾಪಾರಿ ಅಂತೀನಿ. ಉಗ್ರಪ್ಪ ಹಾಗೂ ಸಲೀಂ ಮಾತನಾಡಿರುವುದರಲ್ಲಿ ಸಂಪೂರ್ಣ ಸತ್ಯ ಇದೆ. ತುಮಕೂರು ಜಿಲ್ಲೆಯಲ್ಲಿ ಪಾವಗಡ ಸೋಲಾರ್ ಪಾರ್ಕ್, ಚಿಕ್ಕನಾಯಕನಹಳ್ಳಿಯಲ್ಲಿ ಗಣಿಗಾರಿಕೆ ಇದೆ. ತುಮಕೂರು ನಗರದಲ್ಲಿ 100 ಕೋಟಿ ಮೌಲ್ಯದ ಹೆಂಚಿನ ಫ್ಯಾಕ್ಟರಿ ಬೇನಾಮಿ ಆಸ್ತಿಯಿದೆ. ಕೃಷ್ಣಮೂರ್ತಿ ಎಂಬ ಹೆಸರಿನಲ್ಲಿ ಬೇನಾಮಿ ಆಸ್ತಿ ಹೊಂದಿದ್ದಾರೆ.
ನನಿಗಾದ್ರೂ ಮೊದಲಿಂದಲೂ ಸಣ್ಣ ಮಟ್ಟದ ಆಸ್ತಿಯಿತ್ತು, ಆದ್ರೆ ಡಿಕೆ ಶಿವಕುಮಾರ್ ಗೆ ಯಾವುದೇ ಆಸ್ತಿ ಇರಲಿಲ್ಲ ಅಂತ ಜನ ಹೇಳ್ತಾರೆ. ಏನೂ ಇಲ್ಲದ ಮನುಷ್ಯನ ಬಳಿ ಅಷ್ಟೊಂದು ಸಾವಿರಾರು ಕೋಟಿ ಹೇಗೆ ಬಂತು ಎಂದು ಸೊಗಡು ಶಿವಣ್ಣ ಪ್ರಶ್ನಿಸಿದ್ದಾರೆ.
ಎಸ್.ಎಂ ಕೃಷ್ಣ ಸಿಎಂ ಆಗಿದ್ದಾಗ, ಅವರ ಹೆಸರು ಹೇಳಿಕೊಂಡು ಡಿಕೆಶಿ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ತುಮಕೂರಿನಲ್ಲಿ ಸೊಗಡು ಶಿವಣ್ಣ ಗಂಭೀರ ಆರೋಪ ಮಾಡಿದ್ದಾರೆ.
BJP Leader Sogadu Shivanna Calls DK Shivakumar a Wholesale Commission Agent. Recently Former Congress MP VS Ugrappa and KPCC media coordinator Salim discuss how party President DK Shivakumar takes bribes... and a close aide of his has made between 50-100 crores... They are also discussing how he stutters while talking and as if he his drunk.
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 07:30 pm
Mangalore Correspondent
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm