ಬ್ರೇಕಿಂಗ್ ನ್ಯೂಸ್
18-10-21 08:37 pm Headline Karnataka News Network ಕರ್ನಾಟಕ
ಗದಗ, ಅ.18: ಬಾಬ್ರಿ ಮಸೀದಿ ಒಡೆದು ಹಾಕಿದ ರೀತಿಯಲ್ಲೇ ಗದಗದಲ್ಲಿರುವ ಜುಮ್ಮಾ ಮಸೀದಿಯನ್ನೂ ಒಡೆದು ಹಾಕಿ, ಅಲ್ಲಿ ಮತ್ತೆ ದೇವಸ್ಥಾನ ನಿರ್ಮಿಸಬೇಕು. ಅಲ್ಲಿದ್ದ ವೆಂಕಟೇಶ್ವರ ದೇವಸ್ಥಾನವನ್ನು ಕೆಡವಿ ಟಿಪ್ಪು ಕಾಲದಲ್ಲಿ ಜುಮ್ಮಾ ಮಸೀದಿಯನ್ನು ನಿರ್ಮಿಸಲಾಗಿತ್ತು ಎಂದು ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಮತಾಂತರ ವಿರೋಧಿ ಪ್ರತಿಭಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್, ನಾವು ರಾಮ ಮಂದಿರಕ್ಕಾಗಿ ಸುದೀರ್ಘ 72 ವರ್ಷಗಳ ಕಾಲ ಹೋರಾಟ ನಡೆಸಿದೆವು. 72 ವರ್ಷಗಳ ಬಳಿಕ ಅಲ್ಲಿದ್ದ ಬಾಬ್ರಿ ಮಸೀದಿಯನ್ನು ತೆಗೆದು ರಾಮನ ಮಂದಿರ ನಿರ್ಮಿಸಲಾಗುತ್ತಿದೆ. ಅದೇ ರೀತಿ, ಗದಗದಲ್ಲಿ ವೆಂಕಟೇಶ್ವರ ದೇಗುಲ ಇದ್ದ ಬಗ್ಗೆ ನಮ್ಮಲ್ಲಿ ಸಾಕಷ್ಟು ದಾಖಲೆಗಳಿವೆ. ಟಿಪ್ಪು ಕಾಲದಲ್ಲಿ ವೆಂಕಟೇಶ್ವರ ದೇವಸ್ಥಾನವನ್ನು ಕೆಡವಿ ಜುಮ್ಮಾ ಮಸೀದಿ ನಿರ್ಮಿಸಲಾಗಿತ್ತು.
ಬಾಬ್ರಿ ಮಸೀದಿ ಕೆಡವಿ ಮಂದಿರ ಕಟ್ಟಿದ ರೀತಿಯಲ್ಲೇ ಇಲ್ಲಿಯೂ ವೆಂಕಟೇಶ್ವರ ದೇವಸ್ಥಾನ ಆಗಬೇಕು. ಅದಕ್ಕಾಗಿ ನಾವು ಹೋರಾಟ ಮಾಡುತ್ತೇವೆ. ಜುಮ್ಮಾ ಮಸೀದಿಯನ್ನು ಒಡೆದು ಮಂದಿರ ನಿರ್ಮಾಣ ಮಾಡಲೇಬೇಕು ಎಂದು ಮುತಾಲಿಕ್ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.
In a communally charged statement, Pramod Muthalik, the chief of the controversial Hindu outfit Sri Ram Sene said that the Jamia Masjid in Karnataka’s Gadag “should be demolished,” drawing a parallel with the Babri Masjid demolition. Muthalik claimed that an erstwhile Venkateshwara Temple will be rebuilt in place of the mosque which exists now.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm