ಬ್ರೇಕಿಂಗ್ ನ್ಯೂಸ್
23-10-21 03:49 pm Headline Karnataka News Network ಕರ್ನಾಟಕ
ಮೈಸೂರು, ಅ.22 : ಆರೆಸ್ಸೆಸ್ ಅಂದ್ರೆ ತಾಲಿಬಾನಿಗಳಂತೆ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಚಾಮರಾಜನಗರ ಸಂಸದ ಶ್ರೀನಿವಾಸ ಪ್ರಸಾದ್ ಕುಟುಕಿದ್ದಾರೆ. ತಾಲಿಬಾನ್ ಆಡಳಿತ ಹೇಗಿದೆ ಎಂದು ಸಿದ್ದರಾಮಯ್ಯ ಖುದ್ದಾಗಿ ತಿಳಿದು ಕೊಳ್ಳಬೇಕಾಗಿದೆ. ಹಾಗಾಗಿ ಅವರನ್ನು ಒಂದು ತಿಂಗಳ ಕಾಲ ತಾಲಿಬಾನ್ ಆಡಳಿತವಿರುವ ಅಫ್ಗಾನಿಸ್ತಾನಕ್ಕೆ ಕಳುಹಿಸಿ ಕೊಡಬೇಕು ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಸಲಹೆ ನೀಡಿದ್ದಾರೆ.
ಆರ್.ಎಸ್.ಎಸ್ ಮುಖಂಡ ಮ.ವೆಂಕಟರಾಮು ಅಭಿನಂದನಾ ಸಮಿತಿ ಹಾಗೂ ಪ್ರಲಕ್ಷ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾನಸ ಗಂಗೋತ್ರಿಯ ಸೆನೆಟ್ ಭವನದಲ್ಲಿ ಶನಿವಾರ ಆಯೋಜಿಸಿದ್ದ 'ಮ.ವೆಂಕಟರಾಮು ಅವರ ಅಭಿನಂದನಾ ಕಾರ್ಯಕ್ರಮ'ದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷ, ವಿರೋಧ ಪಕ್ಷಗಳಿಗೆ ಜವಾಬ್ದಾರಿ ಇದೆ. ವಿರೋಧ ಪಕ್ಷದ ನಾಯಕರಾದವರು ವಿವೇಚನೆಯಿಂದ ಜವಾಬ್ದಾರಿಯುತವಾಗಿ ಮಾತನಾಡಬೇಕು. ಆದರೆ, ದೇಶದ ಪ್ರಧಾನಿ ಬಗ್ಗೆ ಬೇಜವಾಬ್ದಾರಿಯಿಂದ ಅವಹೇಳನಕಾರಿ ಮಾತನಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.
Mysuru Siddaramaiah should be sent to Afghanistan slams BJP Mp Srinivas Prasad.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm