ಬ್ರೇಕಿಂಗ್ ನ್ಯೂಸ್
23-10-21 05:36 pm Headline Karnataka News Network ಕರ್ನಾಟಕ
ಮಂಗಳೂರು, ಅ.22: ಪೆಟ್ರೋಲ್, ಡೀಸೆಲ್ ದರ ಹೆಚ್ಚುತ್ತಿದ್ದಂತೆ ಹಾಲಿನ ದರವನ್ನೂ ಹೆಚ್ಚಿಸಲು ಕೆಎಂಎಫ್ ಮುಂದಾಗಿದೆ. ಪ್ರತಿ ಲೀಟರ್ ಹಾಲಿಗೆ ತಲಾ ಎರಡು ರೂಪಾಯಿ ಹೆಚ್ಚಿಸಲು ಕೆಎಂಎಫ್ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಕಳೆದ ಎರಡು ವರ್ಷಗಳಿಂದ ಹಾಲಿನ ದರ ಏರಿಕೆಯಾಗಿಲ್ಲ. ಈಗ ವಿವಿಧ ಕಾರಣಗಳಿಂದ ದರ ಹೆಚ್ಚಿಸಬೇಕೆಂದು ಸರಕಾರಕ್ಕೆ ಬೇಡಿಕೆ ಇಟ್ಟಿದೆ.
ಹಾಲಿನ ದರವನ್ನು ಏರಿಕೆ ಮಾಡದೇ ಇದ್ದರೆ, ಜಿಲ್ಲಾ ಹಾಲುತ್ಪಾದಕ ಸಂಘಗಳು ನಷ್ಟಕ್ಕೆ ಬೀಳಲಿವೆ. ಸಿಬಂದಿ ವೇತನ, ತೈಲ ದರ ಏರಿಕೆಯಿಂದಾಗಿ ಸಾರಿಗೆ ವೆಚ್ಚ ಹೆಚ್ಚಿರುವುದು, ಹೈನು ಕೃಷಿಕರಿಗೆ ಸಬ್ಸಿಡಿ ನೀಡುತ್ತಿರುವುದು, ಗೋವುಗಳ ಹಿಂಡಿ ಇನ್ನಿತರ ಉತ್ಪನ್ನಗಳಿಗೆ ಕೊರೊನಾ ಅವಧಿಯಲ್ಲಿ ರಿಯಾಯ್ತಿ ದರ ವಿಧಿಸಿರುವುದು ಹೀಗೆ ಹಲವಾರು ಕಾರಣಗಳಿಂದ ವೆಚ್ಚ ಸರಿದೂಗಿಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ರಾಜ್ಯದ 14 ಹಾಲು ಸಹಕಾರ ಮಂಡಳಿಗಳು ಮತ್ತು ಕೆಎಂಎಫ್ ಒಟ್ಟಾಗಿ ಹಾಲಿನ ದರವನ್ನು ಲೀಟರಿಗೆ 2 ರೂ.ನಂತೆ ಹೆಚ್ಚಿಸಲು ಅನುಮತಿ ನೀಡುವಂತೆ ಸರಕಾರಕ್ಕೆ ಬೇಡಿಕೆ ಇಟ್ಟಿದೆ.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಹಾಲುತ್ಪಾದಕರ ಮಂಡಳಿ (ಕೆಎಂಎಫ್) ಎರಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಹೈನು ಕೃಷಿಕರಿಂದ ದಿನಕ್ಕೆ 90 ಲಕ್ಷ ಲೀಟರ್ ಹಾಲನ್ನು ಸಂಗ್ರಹಿಸುತ್ತಿದೆ. ದಿನದಲ್ಲಿ 51 ಲಕ್ಷ ಲೀಟರ್ ಹಾಲು ಮಾರಾಟವಾಗುತ್ತದೆ. ಉಳಿದ ಹಾಲನ್ನು ಇನ್ನಿತರ ಉತ್ಪನ್ನಗಳ ತಯಾರಿಕೆಗೆ ಬಳಸಲಾಗುತ್ತಿದೆ. ಆದರೂ, ಹಾಲಿನ ಸಾಗಾಟ ವೆಚ್ಚ ದಿಢೀರ್ ಏರಿಕೆಯಿಂದಾಗಿ ಸಾರಿಗೆ ವೆಚ್ಚ ಸರಿದೂಗಿಸಲು ಈಗ ಅನಿವಾರ್ಯ ಎನ್ನುವಂತೆ ಅದರ ಹೊರೆಯನ್ನು ಜನರ ಮೇಲೆ ಹೊರಿಸಲು ಮುಂದಾಗಿದೆ.
Mangalore KMF insists government to increase Milk price by 2 Rs
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 12:26 pm
HK News Staffer
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm