ಬ್ರೇಕಿಂಗ್ ನ್ಯೂಸ್
23-10-21 05:36 pm Headline Karnataka News Network ಕರ್ನಾಟಕ
ಮಂಗಳೂರು, ಅ.22: ಪೆಟ್ರೋಲ್, ಡೀಸೆಲ್ ದರ ಹೆಚ್ಚುತ್ತಿದ್ದಂತೆ ಹಾಲಿನ ದರವನ್ನೂ ಹೆಚ್ಚಿಸಲು ಕೆಎಂಎಫ್ ಮುಂದಾಗಿದೆ. ಪ್ರತಿ ಲೀಟರ್ ಹಾಲಿಗೆ ತಲಾ ಎರಡು ರೂಪಾಯಿ ಹೆಚ್ಚಿಸಲು ಕೆಎಂಎಫ್ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಕಳೆದ ಎರಡು ವರ್ಷಗಳಿಂದ ಹಾಲಿನ ದರ ಏರಿಕೆಯಾಗಿಲ್ಲ. ಈಗ ವಿವಿಧ ಕಾರಣಗಳಿಂದ ದರ ಹೆಚ್ಚಿಸಬೇಕೆಂದು ಸರಕಾರಕ್ಕೆ ಬೇಡಿಕೆ ಇಟ್ಟಿದೆ.
ಹಾಲಿನ ದರವನ್ನು ಏರಿಕೆ ಮಾಡದೇ ಇದ್ದರೆ, ಜಿಲ್ಲಾ ಹಾಲುತ್ಪಾದಕ ಸಂಘಗಳು ನಷ್ಟಕ್ಕೆ ಬೀಳಲಿವೆ. ಸಿಬಂದಿ ವೇತನ, ತೈಲ ದರ ಏರಿಕೆಯಿಂದಾಗಿ ಸಾರಿಗೆ ವೆಚ್ಚ ಹೆಚ್ಚಿರುವುದು, ಹೈನು ಕೃಷಿಕರಿಗೆ ಸಬ್ಸಿಡಿ ನೀಡುತ್ತಿರುವುದು, ಗೋವುಗಳ ಹಿಂಡಿ ಇನ್ನಿತರ ಉತ್ಪನ್ನಗಳಿಗೆ ಕೊರೊನಾ ಅವಧಿಯಲ್ಲಿ ರಿಯಾಯ್ತಿ ದರ ವಿಧಿಸಿರುವುದು ಹೀಗೆ ಹಲವಾರು ಕಾರಣಗಳಿಂದ ವೆಚ್ಚ ಸರಿದೂಗಿಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ರಾಜ್ಯದ 14 ಹಾಲು ಸಹಕಾರ ಮಂಡಳಿಗಳು ಮತ್ತು ಕೆಎಂಎಫ್ ಒಟ್ಟಾಗಿ ಹಾಲಿನ ದರವನ್ನು ಲೀಟರಿಗೆ 2 ರೂ.ನಂತೆ ಹೆಚ್ಚಿಸಲು ಅನುಮತಿ ನೀಡುವಂತೆ ಸರಕಾರಕ್ಕೆ ಬೇಡಿಕೆ ಇಟ್ಟಿದೆ.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಹಾಲುತ್ಪಾದಕರ ಮಂಡಳಿ (ಕೆಎಂಎಫ್) ಎರಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಹೈನು ಕೃಷಿಕರಿಂದ ದಿನಕ್ಕೆ 90 ಲಕ್ಷ ಲೀಟರ್ ಹಾಲನ್ನು ಸಂಗ್ರಹಿಸುತ್ತಿದೆ. ದಿನದಲ್ಲಿ 51 ಲಕ್ಷ ಲೀಟರ್ ಹಾಲು ಮಾರಾಟವಾಗುತ್ತದೆ. ಉಳಿದ ಹಾಲನ್ನು ಇನ್ನಿತರ ಉತ್ಪನ್ನಗಳ ತಯಾರಿಕೆಗೆ ಬಳಸಲಾಗುತ್ತಿದೆ. ಆದರೂ, ಹಾಲಿನ ಸಾಗಾಟ ವೆಚ್ಚ ದಿಢೀರ್ ಏರಿಕೆಯಿಂದಾಗಿ ಸಾರಿಗೆ ವೆಚ್ಚ ಸರಿದೂಗಿಸಲು ಈಗ ಅನಿವಾರ್ಯ ಎನ್ನುವಂತೆ ಅದರ ಹೊರೆಯನ್ನು ಜನರ ಮೇಲೆ ಹೊರಿಸಲು ಮುಂದಾಗಿದೆ.
Mangalore KMF insists government to increase Milk price by 2 Rs
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
28-06-25 10:14 pm
HK News Desk
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 07:30 pm
Mangalore Correspondent
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm