ಬ್ರೇಕಿಂಗ್ ನ್ಯೂಸ್
24-10-21 03:11 pm Headline Karnataka News Network ಕರ್ನಾಟಕ
ಹಾವೇರಿ, ಅ.24 : ಹಾನಗಲ್ ಚುನಾವಣೆ ಪ್ರಚಾರಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಸಮಸ್ಯೆಗೀಡಾಗಿ ಶಿಗ್ಗಾವಿ ತಾಲೂಕಿನ ಹಳ್ಳಿಯೊಂದರಲ್ಲಿ ದಿಢೀರ್ ಲ್ಯಾಂಡ್ ಆಗಿದ್ದು ಅದರಲ್ಲಿ ಪ್ರಯಾಣಿಸುತ್ತಿದ್ದ ಕಾಂಗ್ರೆಸ್ ಶಾಸಕ ಭೈರತಿ ಸುರೇಶ್ ಭಯಗೊಂಡು ತಬ್ಬಿಬ್ಬಾಗಿದ್ದಾರೆ.

ಸಿಗ್ನಲ್ ಹಾಗೂ ರೂಟ್ ಮ್ಯಾಪ್ ಸಮಸ್ಯೆಯಿಂದಾಗಿ ಪೈಲಟ್ ಎಡವಟ್ಟು ಮಾಡಿಕೊಂಡಿದ್ದು ಹುಬ್ಬಳ್ಳಿ ತಲುಪಲಾಗದೇ ಕಾಪ್ಟರನ್ನು ಅರ್ಧದಲ್ಲೇ ಇಳಿಸಿದ್ದಾರೆ. ಹುಬ್ಬಳ್ಳಿಗೆ ತೆರಳಬೇಕಿದ್ದ ಹೆಲಿಕಾಪ್ಟರ್ ದಾರಿ ಮದ್ಯೆಯೇ ಲ್ಯಾಂಡ್ ಆಗಿದ್ದು ಅದರಲ್ಲಿದ್ದವರನ್ನು ಭಯಕ್ಕೀಡು ಮಾಡಿತ್ತು.

ಶಿಗ್ಗಾವಿ ತಾಲೂಕು ಬಸವನಾಳ ಗ್ರಾಮದಲ್ಲಿ ಆಟದ ಮೈದಾನದಲ್ಲಿ ಹೆಲಿಕಾಪ್ಟರನ್ನು ಪೈಲಟ್ ಲ್ಯಾಂಡ್ ಮಾಡಿಸಿದ್ದಾರೆ. ಸಮಸ್ಯೆಯಿಂದ ಆಪತ್ತು ಎದುರಾಗುವ ಮೊದಲೇ ಕಾಪ್ಟರನ್ನು ಇಳಿಸಿದ್ದು ,ಶಾಸಕ ಭೈರತಿ ಸುರೇಶ್ ಅಪಾಯದಿಂದ ಪಾರಾಗಿದ್ದಾರೆ.

ಶಾಸಕ ಭೈರತಿ ಹಾನಗಲ್ ಚುನಾವಣೆ ಪ್ರಚಾರಕ್ಕೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಆದರೆ, ಹಳ್ಳಿಯಲ್ಲಿ ದಿಢೀರ್ ಪ್ರತ್ಯಕ್ಷಗೊಂಡ ಹೆಲಿಕಾಪ್ಟರನ್ನು ನೋಡಿ ಜನ ಓಡೋಡಿ ಬಂದಿದ್ದಾರೆ. ಭಯದಿಂದ ಇದ್ದವರಿಗೆ ಧೈರ್ಯ ತುಂಬಿದ ಹಳ್ಳಿ ಜನರು ಅಲ್ಲಿಂದ ಟ್ಯಾಕ್ಸಿ ಮಾಡಿಕೊಂಡು ಶಾಸಕರು ಹಾನಗಲ್ ತೆರಳಲು ವ್ಯವಸ್ಥೆ ಮಾಡಿದ್ದಾರೆ. ಹಳ್ಳಿ ಜನರು ಶಾಸಕರನ್ನು ಶಾಲು ಹೊದಿಸಿ ಬರಮಾಡಿಕೊಂಡು ಜೊತೆಗೆ ನಿಂತು ಫೋಟೊ ತೆಗೆಸಿಕೊಂಡಿದ್ದಾರೆ.
The chopper of Bhyrathi Suresh that was heading for the Hangal election campaign made its landing in other village due to some technical issues
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm