ಬ್ರೇಕಿಂಗ್ ನ್ಯೂಸ್
11-09-20 06:24 pm Bangalore Correspondent ಕರ್ನಾಟಕ
ಬೆಂಗಳೂರು,ಸಪ್ಟೆಂಬರ್ 11: ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನವಾಗಿರುವ ನಟಿ ಸಂಜನಾ, ರಾಗಿಣಿ, ರವಿಶಂಕರ್, ಲೂಮ್ ಪೆಪ್ಪರ್, ಪ್ರಶಾಂತ್ ರಂಕಾ, ರಾಹುಲ್ ಅವರನ್ನು ಮತ್ತೆ ಮೂರು ದಿನಗಳ ಕಾಲ ಸಿಸಿಬಿ ಪೊಲೀಸರ ಕಸ್ಟಡಿಗೆ ನ್ಯಾಯಾಲಯ ನೀಡಿದೆ.
ಇಂದು ನಟಿ ರಾಗಿಣಿ ಮತ್ತು ಸಂಜನಾ ಅವರನ್ನು ಸಿಸಿಬಿ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ 1ನೇ ಎಸಿಎಂಎಂ ಕೋರ್ಟ್ ಜಡ್ಜ್ ಮುಂದೆ ಹಾಜರ್ ಪಡಿಸಿದ್ದರು. ಈ ವೇಳೆ ವಿಚಾರಣೆಯನ್ನು ಮುಂದುವರಿಸಲು ಮತ್ತೆ 6 ದಿನ ಪೊಲೀಸ್ ಕಸ್ಟಡಿಗೆ ನೀಡಲು ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಅಲ್ಲದೇ ಪ್ರಕರಣದಲ್ಲಿ ಇದುವರೆಗೂ ಆಗಿರುವ ತನಿಖೆಯ ಮಾಹಿತಿಯನ್ನು ಕೋರ್ಟಿಗೆ ಸಲ್ಲಿಸಿದ್ದರು.
ಆರೋಪಿ ರವಿ ಶಂಕರ್ ನೀಡಿರುವ ಮಾಹಿತಿ ಮೇರೆಗೆ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ. ಅಲ್ಲದೇ ಆರೋಪಿ ನೀಡಿರುವ ಹೇಳಿಕೆಗಳಿಗೆ ನಟಿ ರಾಗಿಣಿ, ಸಂಜನಾ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ವಿಚಾರಣೆಗೂ ಸಹಕಾರ ನೀಡುತ್ತಿಲ್ಲ. ಉದ್ದೇಶ ಪೂರ್ವಕವಾಗಿ ತನಿಖೆ ವಿಳಂಬ ಮಾಡುತ್ತಿದ್ದಾರೆ. ಅಲ್ಲದೇ ನ್ಯಾಯಾಂಗ ಬಂಧನಕ್ಕೆ ನೀಡಿದರೇ ಈಗಾಗಲೇ ನಡೆದಿರುವ ತನಿಖಾ ಅಂಶಗಳು ಲೀಕ್ ಹಾಗುವ ಸಾಧ್ಯತೆ ಇದೆ. ಈಗಾಗಲೇ ರಕ್ತ ಮಾದರಿ ಪರೀಕ್ಷೆಗೆ ನೀಡಲಾಗಿದ್ದು, ಆದರೆ ಆ ವರದಿ ಇನ್ನೂ ಬಂದಿಲ್ಲ ಎಂದು ಸಿಸಿಬಿ ಪೊಲೀಸರು ತಮ್ಮ ಮಾಹಿತಿಯನ್ನು ನೀಡಿದರು. ಪೊಲೀಸರ ಮನವಿಯನ್ನು ಪುರಸ್ಕರಿಸಿದ ಕೋರ್ಟ್ 3 ದಿನಗಳವರೆಗೆ ಕಸ್ಟಡಿಗೆ ನೀಡಿದೆ.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm