ಬ್ರೇಕಿಂಗ್ ನ್ಯೂಸ್
11-09-20 06:40 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 11: ಮಾಜಿ ಸಿಎಂ ಎಚ್ಡಿಕೆ ಹೇಳಿಕೆ ಬಗ್ಗೆ ಟೀಕಿಸಿದ್ದ ಡಿಸಿಎಂ ಲಕ್ಷ್ಮಣ ಸವದಿ ವಿರುದ್ಧ ಮಾಜಿ ಸಚಿವ, ಜೆಡಿಎಸ್ ಮುಖಂಡ ಸಾರಾ ಮಹೇಶ್ ತಿರುಗೇಟು ನೀಡಿದ್ದಾರೆ.
'ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಉರುಳಿಸಿದ್ದೇ ಡ್ರಗ್ಸ್ ದಂಧೆಕೋರರು ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ನೋಡಿ ನಗು ಬಂತು. ಅವರ ಮಾತು, ಕುಣಿಯಲು ಬಾರದವರು ನೆಲ ಡೊಂಕು ಎನ್ನುವಂತಿದೆ' ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಟೀಕಿಸಿದ್ದರು. ಈ ಬಗ್ಗೆ ಟ್ವೀಟ್ ಮೂಲಕ ಉತ್ತರ ನೀಡಿರುವ ಜೆಡಿಎಸ್ ಮುಖಂಡ ಸಾ.ರಾ.ಮಹೇಶ್, 'ಡ್ರಗ್ಸ್ ದಂಧೆಕೋರರೇ ಸರ್ಕಾರ ಬೀಳಿಸಿದರು ಎಂಬ ಎಚ್ಡಿಕೆ ಮಾತು ಲಕ್ಷ್ಮಣ ಸವದಿಗೆ ನಗು ತರಿಸಿತ್ತಂತೆ. ಬ್ಲೂ ಫಿಲಂ ನೋಡುವ ಅಡಿಕ್ಷನ್ (ವ್ಯಸನ) ಇರುವವರು ಈ ರಾಜ್ಯದ ಡಿಸಿಎಂ ಆಗುತ್ತಿದ್ದಾರೆ ಎಂದಾಗ ರಾಜ್ಯದ ಜನರಿಗೇ ನಗು, ದುಃಖ ಬಂದಿತ್ತು. ಅಸಲಿಗೆ ಎಲ್ಲವೂ ವ್ಯಸನವೇ ಡ್ರಗ್ಸ್ ಆದರೂ, ಬ್ಲೂ ಫಿಲ್ಮಂ ಆದರೂ...' ಎಂದು ಮೊನಚು ಮಾತಿನಿಂದ ತಿವಿದಿದ್ದಾರೆ.

2012ರಲ್ಲಿ ಸದನ ನಡೆಯುತ್ತಿರುವಾಗಲೇ ಬ್ಲೂ ಫಿಲಂ ನೋಡಿದ ಆರೋಪ ಲಕ್ಷ್ಮಣ ಸವದಿ ವಿರುದ್ಧ ಕೇಳಿ ಬಂದಿತ್ತು. ಇದೇ ಕಾರಣಕ್ಕೆ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೂ ಆಗಿತ್ತು.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm