ಬ್ರೇಕಿಂಗ್ ನ್ಯೂಸ್
29-10-21 01:04 pm Bengaluru Correspondent ಕರ್ನಾಟಕ
ಬೆಂಗಳೂರು, ಅ.29: ಖ್ಯಾತ ನಟ ಪುನೀತ್ ರಾಜ್ಕುಮಾರ್ ದಿಢೀರ್ ಆಗಿ ತೀವ್ರ ಅಸ್ವಸ್ಥರಾಗಿದ್ದು ಗಂಭೀರ ಸ್ಥಿತಿಯಲ್ಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇಂದು ಬೆಳಗ್ಗೆ ಜಿಮ್ ನಲ್ಲಿ ತರಬೇತಿಯಲ್ಲಿದ್ದಾಗ ಅಸ್ವಸ್ಥರಾಗಿದ್ದಾರೆ ಎನ್ನಲಾಗಿತ್ತು. ಆನಂತರ, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ತೀವ್ರ ಅನಾರೋಗ್ಯಕ್ಕೆ ಈಡಾಗಿದ್ದಾರೆ ಎನ್ನುವ ಮಾಹಿತಿ ಕೇಳಿಬಂದಿದ್ದು ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಸಚಿವರ ದಂಡೇ ಆಸ್ಪತ್ರೆಗೆ ತೆರಳಿದೆ.
ವಿಕ್ರಂ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೃದಯ ಸಂಬಂಧಿ ಖಾಯಿಲೆಯಿಂದ ಅವರು ಬಳಲುತ್ತಿದ್ದರೇ ಅನ್ನುವುದು ದೃಢಪಟ್ಟಿಲ್ಲ. ರಾಜ್ ಕುಮಾರ್ ಕುಟುಂಬ ಕಣ್ಣೀರು ಹಾಕುತ್ತಿದ್ದು ಆಸ್ಪತ್ರೆ ಹೊರ ಭಾಗದಲ್ಲಿ ಪೊಲೀಸರು ಭದ್ರತೆ ಏರ್ಪಡಿಸಿದ್ದಾರೆ. ಆಸ್ಪತ್ರೆಗೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೂಡ ಆಗಮಿಸಿದ್ದಾರೆ.
ಪುನೀತ್ ಆರೋಗ್ಯದಲ್ಲಿ ಏನಾಗಿದೆ ಎನ್ನುವುದು ತಿಳಿದುಬಂದಿಲ್ಲ. ಏನೋ ಎಡವಟ್ಟು ಆಗಿದೆ ಎನ್ನುವುದು ದೃಢಪಟ್ಟಿದ್ದು ಯಶ್, ಸುದೀಪ್ ಸೇರಿದಂತೆ ಚಿತ್ರನಟರ ದಂಡೇ ಆಸ್ಪತ್ರೆಗೆ ಬಂದಿದೆ. ಬಾಲನಟನಾಗಿಯೇ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಪುನೀತ್, ಕನ್ನಡ ಚಿತ್ರರಂಗದಲ್ಲಿ ಬೇಡಿಕೆಯ ನಟರಾಗಿದ್ದಾರೆ.
Kannada actor Puneeth Rajkumar suffered a heart attack on Friday (October 29) and was admitted to Vikram Hospital in Bengaluru. He is currently in the Intensive Care Unit (ICU). A group of doctors are constantly monitoring him and are treating him. Soon, an official health update regarding Puneeth Rajkumar will be shared by the hospital. Puneeth is 46 years old.
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
28-06-25 10:14 pm
HK News Desk
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 07:30 pm
Mangalore Correspondent
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm