ಬ್ರೇಕಿಂಗ್ ನ್ಯೂಸ್
29-10-21 02:07 pm Bengaluru Correspondent ಕರ್ನಾಟಕ
ಬೆಂಗಳೂರು, ಅ.29: ಕನ್ನಡ ಚಿತ್ರರಂಗದ ಖ್ಯಾತ ನಟ, ದೊಡ್ಮನೆಯೆಂದೇ ಹೆಸರಾಗಿದ್ದ ಅಣ್ಣಾವ್ರ ಕುಟುಂಬದ ಕಿರಿಯ ಕೊಂಡಿ, ಅಭಿಮಾನಿಗಳ ಪಾಲಿಗೆ ಅಪ್ಪು ಎಂದೇ ಕರೆಸಿಕೊಂಡಿದ್ದ ಪುನೀತ್ ರಾಜಕುಮಾರ್ ಇನ್ನಿಲ್ಲ.
ಹಾಲುಗಲ್ಲದ ಬಾಲಕನಾಗಿದ್ದಾಗಲೇ ಸಿನಿಮಾ ರಂಗ ಪ್ರವೇಶ ಮಾಡಿದ್ದ ಪುನೀತ್ ರಾಜ್ ಕುಮಾರ್ ಅಪಾರ ಅಭಿಮಾನಿಗಳನ್ನು ಬಿಟ್ಟು ಅಗಲಿದ್ದಾರೆ. ಇಂದು ಬೆಳಗ್ಗೆ 11.30ಕ್ಕೆ ತೀವ್ರ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಣೆ ಮಾಡಿದ್ದಾರೆ.
ಮಾರ್ಚ್ 17, 1977 ರಂದು ಜನಿಸಿದ್ದ ತನ್ನ 5 ವರ್ಷದಲ್ಲಿದ್ದಾಗಲೇ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದರು. ಪ್ರೇಮದ ಕಾಣಿಕೆ ಚಿತ್ರದ ಮೂಲಕ ಬಾಲನಟನಾಗಿ ಪುನೀತ್ ಚಿತ್ರರಂಗ ಪ್ರವೇಶ ಮಾಡಿದ್ದರು. ಸಣ್ಣ ವಯಸ್ಸಿನಲ್ಲೇ ಅಪ್ಪನ ರೀತಿಯಲ್ಲೇ ತನ್ನ ಪ್ರತಿಭೆಯನ್ನು ಒರೆಗೆ ಹಚ್ಚಿದ್ದರು. ಚೆನ್ನೈನಲ್ಲಿ ಮೂರನೇ ಮಗನಾಗಿ ಪುನೀತ್ ಹುಟ್ಟಿದಾಗ, ತಂದೆ ರಾಜಕುಮಾರ್ ಮಯೂರ ಸಿನಿಮಾದ ಶೂಟಿಂಗ್ ನಲ್ಲಿದ್ದರು ಎಂದು ಚಿತ್ರರಂಗದ ಹಿರಿಯರು ನೆನಪಿಪಿಸುತ್ತಾರೆ.
ಬಾಲನಟನಿಂದಲೇ ನಿರಂತರವಾಗಿ ಬಣ್ಣ ಹಚ್ಚಿದ್ದ ಪುನೀತ್, ಕನ್ನಡ ಚಿತ್ರರಂಗದಲ್ಲಿ ಅಮೋಘ ನಟನಾಗಿ ಆಗಸದೆತ್ತರಕ್ಕೆ ಬೆಳೆದಿದ್ದರು. ಆದರೆ, ನಟನಾಗಿ ಉತ್ತುಂಗದಲ್ಲಿದ್ದಾಗಲೇ ಮರೆಯಾಗಿದ್ದಾರೆ. ಅವರು ಹೇಳುತ್ತಿದ್ದ ರೀತಿಯಲ್ಲೇ ವಿಧಿ ಹೇಳಿದಂತೆ ಇಹಲೋಕ ಬಿಟ್ಟಿದ್ದಾರೆ.
Sandalwood Power Star Puneeth Rajkumar death news have surfaced on social media after there were reports that the actor was rushed to a hospital after he suffered a heart attack. As per reports, Appu was rushed to Vikram Hospital in Bengaluru following his ill health. Sources close to the family say that he is no more. However, there is no official confirmation either from the hospital or the family.
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
28-06-25 10:14 pm
HK News Desk
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 07:30 pm
Mangalore Correspondent
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm