ಬ್ರೇಕಿಂಗ್ ನ್ಯೂಸ್
02-11-21 11:01 am Headline Karnataka News Desk ಕರ್ನಾಟಕ
ಹುಬ್ಬಳ್ಳಿ, ನ.2: ಸಿಂದಗಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಾತ್ರಿಯಾಗಿದೆ. ಹತ್ತನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 17,450 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಒಂಬತ್ತೇ ಸುತ್ತಿನಲ್ಲಿ ಬಿಜೆಪಿಯ ರಮೇಶ ಭೂಸನೂರ-45640, ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ-28190, ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ-1607 ಮತಗಳನ್ನು ಪಡೆದಿದ್ದಾರೆ.
ಇದೇ ವೇಳೆ, ಹಾನಗಲ್ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಆರನೇ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡಿದೆ.ಬಿಜೆಪಿ 25746, ಕಾಂಗ್ರೆಸ್ 27244, ಜೆಡಿಎಸ್ 244 ಮತಗಳನ್ನು ಗಳಿಸಿದೆ. 1498 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಹಾನಗಲ್ ಮತ ಎಣಿಕೆಯಲ್ಲಿ ಮೊದಲೆರಡು ಸುತ್ತಿನಲ್ಲಿ ಬಿಜೆಪಿ ಮುನ್ನಡೆ ಗಳಿಸಿತ್ತು. ಆಬಳಿಕ ನಿರಂತರವಾಗಿ ಕಾಂಗ್ರೆಸ್ ಮುನ್ನಡೆ ಗಳಿಸಿದ್ದು ಈಗ ಸ್ಪಷ್ಟ ಮುನ್ನಡೆ ಸಾಧಿಸಿದೆ. ಇಲ್ಲಿ ನಿಕಟ ಪೈಪೋಟಿ ಏರ್ಪಟ್ಟಿದ್ದು ಯಾವುದೇ ಪಕ್ಷ ಗೆದ್ದರೂ ಅಲ್ಪ ಅಂತರದಿಂದ ಎನ್ನುವುದು ದಿಟವಾಗಿದೆ. ಬಿಜೆಪಿ ಇಲ್ಲಿ ಸೋತರೆ ರಾಜ್ಯ ಸರಕಾರಕ್ಕೆ ಮತ್ತು ಸಿಎಂ ಬಸವರಾಜ್ ಬೊಮ್ಮಾಯಿಗೆ ಮುಖಭಂಗ ಆಗೋದಂತೂ ಸತ್ಯ.
BJP leading from Sindgi after fifth round Karnataka Assembly Bypolls Results Live: BJP leading from Sindgi after fifth round Votes obtained in first round: BJP-5255, Congress-2054, JDS-73Votes received in second round: BJP-9645, Congress-5614, JDS-283Votes received in third round: BJP-13081, Congress-8231, JDS-423Votes received in fourth round: BJP-18235, Congress-1227, JDS-596Votes received in fifth round: BJP-23314, Congress-13563, JDS-710
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
28-06-25 10:14 pm
HK News Desk
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 07:30 pm
Mangalore Correspondent
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm