ಬ್ರೇಕಿಂಗ್ ನ್ಯೂಸ್
03-11-21 12:36 pm Headline Karnataka News Desk ಕರ್ನಾಟಕ
ಬೆಂಗಳೂರು, ನ.3: ಹಾನಗಲ್ ಉಪ ಚುನಾವಣೆಯ ಸೋಲಿಗೆ ಒಬ್ಬ ವ್ಯಕ್ತಿಯನ್ನು ಹೊಣೆಗಾರಿಕೆ ಮಾಡಲಾಗುವುದಿಲ್ಲ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಹಾನಗಲ್ ಮತ್ತು ಸಿಂದಗಿ ಉಪ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಂದಗಿಯಲ್ಲಿ ನಿರೀಕ್ಷೆ ಮೀರಿ ಗೆಲುವು ಆಗಿದೆ. 30 ಸಾವಿರ ಅಂತರದಲ್ಲಿ ಗೆದ್ದಿದ್ದಾರೆ. ರಮೇಶ್ ಭೂಸನೂರ ಗೆಲುವಿಗೆ ಕಾರಣರಾದ ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸಿದ್ದೇವೆ. ಹೀಗಾಗಿ ಹಾನಗಲ್ ಸೋಲಿಗೆ ಒಬ್ಬ ವ್ಯಕ್ತಿಯನ್ನು ಹೊಣೆಗಾರಿಕೆ ಮಾಡುವುದಿಲ್ಲ. ಎಲ್ಲರೂ ಕೂಡ ಜವಾಬ್ದಾರಿ ಹೊರಬೇಕು ಎಂದು ಹೇಳಿದರು.
ಹಾನಗಲ್ ಸೋಲಿಗೆ ಬಸವರಾಜ ಬೊಮ್ಮಾಯಿ ಕಾರಣವೇ ಎಂಬ ಪ್ರಶ್ನೆಗೆ, ಈ ಸೋಲಿನಿಂದ ಬೊಮ್ಮಾಯಿ ನಾಯಕತ್ವಕ್ಕೆ ಯಾವುದೇ ಹಿನ್ನಡೆಯಿಲ್ಲ. ಮುಂದಿನ ಚುನಾವಣೆಗೂ ಫಲಿತಾಂಶ ದಿಕ್ಸೂಚಿಯಲ್ಲ ಎಂದು ಹೇಳಿದರು.
ಹಾನಗಲ್ ಕ್ಷೇತ್ರದಲ್ಲಿ ಹಿನ್ನಡೆಯಾಗಿದೆ. ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲು ಬಹಳ ಉತ್ತಮ ವಾತಾವರಣ ಇತ್ತು, ಆದರೂ ಯಾಕೆ ಹಿನ್ನಡೆಯಾಯ್ತು ಎಂಬುದನ್ನು ಚರ್ಚಿಸುತ್ತೇವೆ ಎಂದು ಬಿಎಸ್ವೈ ತಿಳಿಸಿದರು.
ಚುನಾವಣಾ ಫಲಿತಾಂಶದಿಂದ ಕಾಂಗ್ರೆಸ್ ದೊಡ್ಡ ಸಾಧನೆ ಮಾಡಿದಂತೆ ಬೀಗುವುದು ಬೇಡ. ಮುಂದಿನ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬರುತ್ತೇವೆ. ನಾನು ರಾಜ್ಯದಲ್ಲಿ ಸಂಘಟನೆ ಮಾಡುತ್ತೇನೆ ಎಂದು ಹೇಳಿದರು.
After the Bharatiya Janata Party (BJP) won the Sindgi Assembly seat in the by-elections on Tuesday, former Karnataka Chief Minister BS Yediyurappa said that the party did not expect to win with such a huge number of votes. He also stated that BJP would win 140 seats in the 2023 state Assembly polls.
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
28-06-25 10:14 pm
HK News Desk
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 07:30 pm
Mangalore Correspondent
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm