ಬ್ರೇಕಿಂಗ್ ನ್ಯೂಸ್
03-11-21 12:36 pm Headline Karnataka News Desk ಕರ್ನಾಟಕ
ಬೆಂಗಳೂರು, ನ.3: ಹಾನಗಲ್ ಉಪ ಚುನಾವಣೆಯ ಸೋಲಿಗೆ ಒಬ್ಬ ವ್ಯಕ್ತಿಯನ್ನು ಹೊಣೆಗಾರಿಕೆ ಮಾಡಲಾಗುವುದಿಲ್ಲ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಹಾನಗಲ್ ಮತ್ತು ಸಿಂದಗಿ ಉಪ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಂದಗಿಯಲ್ಲಿ ನಿರೀಕ್ಷೆ ಮೀರಿ ಗೆಲುವು ಆಗಿದೆ. 30 ಸಾವಿರ ಅಂತರದಲ್ಲಿ ಗೆದ್ದಿದ್ದಾರೆ. ರಮೇಶ್ ಭೂಸನೂರ ಗೆಲುವಿಗೆ ಕಾರಣರಾದ ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸಿದ್ದೇವೆ. ಹೀಗಾಗಿ ಹಾನಗಲ್ ಸೋಲಿಗೆ ಒಬ್ಬ ವ್ಯಕ್ತಿಯನ್ನು ಹೊಣೆಗಾರಿಕೆ ಮಾಡುವುದಿಲ್ಲ. ಎಲ್ಲರೂ ಕೂಡ ಜವಾಬ್ದಾರಿ ಹೊರಬೇಕು ಎಂದು ಹೇಳಿದರು.
ಹಾನಗಲ್ ಸೋಲಿಗೆ ಬಸವರಾಜ ಬೊಮ್ಮಾಯಿ ಕಾರಣವೇ ಎಂಬ ಪ್ರಶ್ನೆಗೆ, ಈ ಸೋಲಿನಿಂದ ಬೊಮ್ಮಾಯಿ ನಾಯಕತ್ವಕ್ಕೆ ಯಾವುದೇ ಹಿನ್ನಡೆಯಿಲ್ಲ. ಮುಂದಿನ ಚುನಾವಣೆಗೂ ಫಲಿತಾಂಶ ದಿಕ್ಸೂಚಿಯಲ್ಲ ಎಂದು ಹೇಳಿದರು.
ಹಾನಗಲ್ ಕ್ಷೇತ್ರದಲ್ಲಿ ಹಿನ್ನಡೆಯಾಗಿದೆ. ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲು ಬಹಳ ಉತ್ತಮ ವಾತಾವರಣ ಇತ್ತು, ಆದರೂ ಯಾಕೆ ಹಿನ್ನಡೆಯಾಯ್ತು ಎಂಬುದನ್ನು ಚರ್ಚಿಸುತ್ತೇವೆ ಎಂದು ಬಿಎಸ್ವೈ ತಿಳಿಸಿದರು.
ಚುನಾವಣಾ ಫಲಿತಾಂಶದಿಂದ ಕಾಂಗ್ರೆಸ್ ದೊಡ್ಡ ಸಾಧನೆ ಮಾಡಿದಂತೆ ಬೀಗುವುದು ಬೇಡ. ಮುಂದಿನ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬರುತ್ತೇವೆ. ನಾನು ರಾಜ್ಯದಲ್ಲಿ ಸಂಘಟನೆ ಮಾಡುತ್ತೇನೆ ಎಂದು ಹೇಳಿದರು.
After the Bharatiya Janata Party (BJP) won the Sindgi Assembly seat in the by-elections on Tuesday, former Karnataka Chief Minister BS Yediyurappa said that the party did not expect to win with such a huge number of votes. He also stated that BJP would win 140 seats in the 2023 state Assembly polls.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 12:31 pm
HK News Staffer
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm