ಬ್ರೇಕಿಂಗ್ ನ್ಯೂಸ್
03-11-21 06:03 pm Headline Karnataka News Desk ಕರ್ನಾಟಕ
ತುಮಕೂರು, ನ.3: ಕನ್ನಡಿಗರ ಕಣ್ಮಣಿ ಪುನೀತ್ ರಾಜಕುಮಾರ್ ಅಭಿಮಾನಿಗಳ ಆತ್ಮಹತ್ಯೆ ಸರಣಿ ಮತ್ತೆ ಮುಂದುವರಿದಿದ್ದು ತುಮಕೂರಿನಲ್ಲಿ ಮತ್ತೊಬ್ಬ ಪುನೀತ್ ಅಭಿಮಾನಿ ನೇಣಿಗೆ ಶರಣಾಗಿದ್ದಾನೆ.
ಭರತ್ (30) ಆತ್ಮಹತ್ಯೆ ಮಾಡಿಕೊಂಡ ಯುವಕ. ತುಮಕೂರು ತಾಲೂಕು ಹೆಬ್ಬೂರಿನ ಕೋಡಿಪಾಳ್ಯ ಗ್ರಾಮದಲ್ಲಿ ಘಟನೆ ನಡೆದಿದೆ. ಈ ಬಗ್ಗೆ ಯುವಕ ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾನೆ.
ನಾನು ಅಪ್ಪು ಅಭಿಮಾನಿಯಾಗಿದ್ದು ಅವರ ಸಾವನ್ನು ಸಹಿಸಲಾಗುತಿಲ್ಲ.. ಅಪ್ಪು ಹೋದ ಜಾಗಕ್ಕೆ ನಾನು ಕೂಡ ಹೋಗುತ್ತಿದ್ದೇನೆ. ಪುನೀತ್ ಅವರಂತೆ ನನ್ನ ಕಣ್ಣನ್ನೂ ದಾನ ಮಾಡಿ ಎಂದು ಡೆತ್ ನೋಟಲ್ಲಿ ಬರೆದಿಟ್ಟಿದ್ದಾನೆ. ಗಾರೆ ಕೆಲಸ ಮಾಡಿಕೊಂಡಿದ್ದ ಭರತ್ ಪುನೀತ್ ಅಗಲಿಕೆಯಿಂದ ತೀವ್ರ ನೊಂದುಕೊಂಡಿದ್ದ. ನಿನ್ನೆ ಕೋಡಿಪಾಳ್ಯದ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಭರತ್ ಇಚ್ಚೆಯಂತೆ, ಸಾವಿನ ಬಳಿಕ ಕುಟುಂಬಸ್ಥರು ಆತನ ಕಣ್ಣನ್ನು ದಾನ ಮಾಡಿದ್ದಾರೆ. ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯ, ಬೆಂಗಳೂರು ಸೇರಿ ಈವರೆಗೆ ಐದು ಮಂದಿ ಪುನೀತ್ ಅಭಿಮಾನಿಗಳು ಸಾವಿಗೆ ಶರಣಾಗಿದ್ದಾರೆ.
Puneeth Rajkumars fan kills self in Tumakuru, total five deaths so far. Following the death of popular Kannada actor Puneeth Rajkumar, Karnataka Health Minister K Sudhakar indicated that the Karnataka government was working to formulate a comprehensive guideline for gyms and fitness centers.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm