ಬ್ರೇಕಿಂಗ್ ನ್ಯೂಸ್
04-11-21 01:12 pm Headline Karnataka News Desk ಕರ್ನಾಟಕ
ಬೆಂಗಳೂರು, ನ.4: ರಾಜ್ಯ ಸರಕಾರವೂ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ತೆರಿಗೆಯನ್ನು ತಲಾ ಏಳು ರೂ. ಇಳಿಕೆ ಮಾಡಿದೆ. ನಿನ್ನೆ ರಾತ್ರಿ ಕೇಂದ್ರ ಸರಕಾರ ಪೆಟ್ರೋಲಿಗೆ ಐದು ರೂ. ಮತ್ತು ಡೀಸೆಲ್ ಗೆ ಹತ್ತು ರೂ. ತೆರಿಗೆ ಇಳಿಸಿತ್ತು.
ಇದರೊಂದಿಗೆ ರಾಜ್ಯದಲ್ಲಿ ಪೆಟ್ರೋಲ್ ಲೀಟರಿಗೆ 12 ರೂ. ಮತ್ತು ಡೀಸೆಲಿಗೆ 17 ರೂ. ಇಳಿಕೆಯಾಗಿದೆ. ಇದರಂತೆ, ರಾಜ್ಯದಲ್ಲಿ ಪೆಟ್ರೋಲ್ ದರ 98 ರೂ. ಮತ್ತು ಡೀಸೆಲ್ ದರ 85 ರೂ. ಆಸುಪಾಸು ಆಗಲಿದೆ.
ಇಳಿಕೆ ಆಗಿದ್ದು ಹೇಗೆ ?
ಕಳೆದ ಬಾರಿ, 2020ರ ಮೇ ತಿಂಗಳ ಲಾಕ್ಡೌನ್ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ವಿಪರೀತ ಇಳಿಕೆಯಾಗಿದ್ದ (ಬ್ಯಾರಲ್ ತೈಲಕ್ಕೆ 20 ಡಾಲರ್) ಕಾರಣ ಕೇಂದ್ರ ಸರಕಾರ ಅಬಕಾರಿ ಸುಂಕವನ್ನು ಪೆಟ್ರೋಲ್, ಡೀಸೆಲ್ ಮೇಲೆ ಕ್ರಮವಾಗಿ 12 ರೂ. ಮತ್ತು 17 ರೂ. ಹೆಚ್ಚಿಸಿತ್ತು. ಅದರ ಅನುಸಾರ ಅಂತಾರಾಷ್ಟ್ರೀಯ ಬೆಲೆಯೇರಿಕೆ ಅನುಸಾರ ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ನಿರ್ಧರಿಸುವ ತೈಲ ಕಂಪನಿಗಳ ನೀತಿಯಂತೆ ದರ ಇಳಿಸುವುದಕ್ಕೆ ಸರಕಾರ ಅಡ್ಡಗಾಲು ಹಾಕಿತ್ತು.
ಆಗ ಏರಿಸಿದ ವಿಪರೀತ ತೆರಿಗೆಯನ್ನು ಆನಂತರ ಇಳಿಸದೇ ಇದ್ದುದರಿಂದ ಆನಂತರದ ದಿನಗಳಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಿದಾಗ ಸಹಜವಾಗಿಯೇ ಬೆಲೆ ಏರಿಕೆಯಾಗಿತ್ತು. ಆಗ ಹೆಚ್ಚಿಸಿದ ತೆರಿಗೆಯನ್ನು ಸರಕಾರ ಈಗ ಇಳಿಕೆ ಮಾಡಿದೆ. ಅದರ ಜೊತೆಗೆ, ಆಯಾ ರಾಜ್ಯ ಸರಕಾರಗಳು ವ್ಯಾಟ್ ತೆರಿಗೆ ಇಳಿಸುವಂತೆ ಸಲಹೆ ಮಾಡಿತ್ತು. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯ ಸರಕಾರಗಳು ತಮ್ಮಲ್ಲಿ ತೆರಿಗೆ ಇಳಿಸಿದ್ದು ಜನರ ಮೇಲಿನ ಹೊರೆಯನ್ನು ತಗ್ಗಿಸಿದೆ.
After the Centre cut excise duty on petrol and diesel on Wednesday, the Karnataka government announced slashing their prices by an additional Rs 7 per litre.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 12:31 pm
HK News Staffer
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm