ಬ್ರೇಕಿಂಗ್ ನ್ಯೂಸ್
04-11-21 01:12 pm Headline Karnataka News Desk ಕರ್ನಾಟಕ
ಬೆಂಗಳೂರು, ನ.4: ರಾಜ್ಯ ಸರಕಾರವೂ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ತೆರಿಗೆಯನ್ನು ತಲಾ ಏಳು ರೂ. ಇಳಿಕೆ ಮಾಡಿದೆ. ನಿನ್ನೆ ರಾತ್ರಿ ಕೇಂದ್ರ ಸರಕಾರ ಪೆಟ್ರೋಲಿಗೆ ಐದು ರೂ. ಮತ್ತು ಡೀಸೆಲ್ ಗೆ ಹತ್ತು ರೂ. ತೆರಿಗೆ ಇಳಿಸಿತ್ತು.
ಇದರೊಂದಿಗೆ ರಾಜ್ಯದಲ್ಲಿ ಪೆಟ್ರೋಲ್ ಲೀಟರಿಗೆ 12 ರೂ. ಮತ್ತು ಡೀಸೆಲಿಗೆ 17 ರೂ. ಇಳಿಕೆಯಾಗಿದೆ. ಇದರಂತೆ, ರಾಜ್ಯದಲ್ಲಿ ಪೆಟ್ರೋಲ್ ದರ 98 ರೂ. ಮತ್ತು ಡೀಸೆಲ್ ದರ 85 ರೂ. ಆಸುಪಾಸು ಆಗಲಿದೆ.
ಇಳಿಕೆ ಆಗಿದ್ದು ಹೇಗೆ ?
ಕಳೆದ ಬಾರಿ, 2020ರ ಮೇ ತಿಂಗಳ ಲಾಕ್ಡೌನ್ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ವಿಪರೀತ ಇಳಿಕೆಯಾಗಿದ್ದ (ಬ್ಯಾರಲ್ ತೈಲಕ್ಕೆ 20 ಡಾಲರ್) ಕಾರಣ ಕೇಂದ್ರ ಸರಕಾರ ಅಬಕಾರಿ ಸುಂಕವನ್ನು ಪೆಟ್ರೋಲ್, ಡೀಸೆಲ್ ಮೇಲೆ ಕ್ರಮವಾಗಿ 12 ರೂ. ಮತ್ತು 17 ರೂ. ಹೆಚ್ಚಿಸಿತ್ತು. ಅದರ ಅನುಸಾರ ಅಂತಾರಾಷ್ಟ್ರೀಯ ಬೆಲೆಯೇರಿಕೆ ಅನುಸಾರ ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ನಿರ್ಧರಿಸುವ ತೈಲ ಕಂಪನಿಗಳ ನೀತಿಯಂತೆ ದರ ಇಳಿಸುವುದಕ್ಕೆ ಸರಕಾರ ಅಡ್ಡಗಾಲು ಹಾಕಿತ್ತು.
ಆಗ ಏರಿಸಿದ ವಿಪರೀತ ತೆರಿಗೆಯನ್ನು ಆನಂತರ ಇಳಿಸದೇ ಇದ್ದುದರಿಂದ ಆನಂತರದ ದಿನಗಳಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಿದಾಗ ಸಹಜವಾಗಿಯೇ ಬೆಲೆ ಏರಿಕೆಯಾಗಿತ್ತು. ಆಗ ಹೆಚ್ಚಿಸಿದ ತೆರಿಗೆಯನ್ನು ಸರಕಾರ ಈಗ ಇಳಿಕೆ ಮಾಡಿದೆ. ಅದರ ಜೊತೆಗೆ, ಆಯಾ ರಾಜ್ಯ ಸರಕಾರಗಳು ವ್ಯಾಟ್ ತೆರಿಗೆ ಇಳಿಸುವಂತೆ ಸಲಹೆ ಮಾಡಿತ್ತು. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯ ಸರಕಾರಗಳು ತಮ್ಮಲ್ಲಿ ತೆರಿಗೆ ಇಳಿಸಿದ್ದು ಜನರ ಮೇಲಿನ ಹೊರೆಯನ್ನು ತಗ್ಗಿಸಿದೆ.
After the Centre cut excise duty on petrol and diesel on Wednesday, the Karnataka government announced slashing their prices by an additional Rs 7 per litre.
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
28-06-25 10:14 pm
HK News Desk
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 07:30 pm
Mangalore Correspondent
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm