ಬ್ರೇಕಿಂಗ್ ನ್ಯೂಸ್
04-11-21 04:27 pm Headline Karnataka News Desk ಕರ್ನಾಟಕ
ಬೆಂಗಳೂರು, ನ.4: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಮಿಳು ಚಿತ್ರರಂಗದ ಖ್ಯಾತ ನಟ ವಿಜಯ್ ಸೇತುಪತಿ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ನ.2 ರಂದು ರಾತ್ರಿ ನಟ ವಿಜಯ ಸೇತುಪತಿ ಬೆಂಗಳೂರಿಗೆ ಬಂದಿದ್ದರು. ವಿಮಾನದಲ್ಲಿ ಬರುತ್ತಿದ್ದ ವೇಳೆ ಸಹ ಪ್ರಯಾಣಿಕನ ಜೊತೆ ಕಿರಿಕ್ ಆಗಿತ್ತು. ಆನಂತರ, ವಿಜಯ್ ವಿಮಾನ ಇಳಿದು ಏರ್ಪೋರ್ಟ್ ನಲ್ಲಿ ಹೊರಗಡೆ ನಡೆದು ಬರುತ್ತಿದ್ದಾಗ ಹಿಂದಿನಿಂದ ಬಂದ ವ್ಯಕ್ತಿ ಹಲ್ಲೆ ನಡೆಸಿದ್ದಾನೆ.
ಏರ್ಪೋರ್ಟ್ ಠಾಣೆಗೆ ನಟ ಮತ್ತು ಜೊತೆಗಿದ್ದ ಗೆಳೆಯರು ತೆರಳಿದ್ದರು. ಆದರೆ ಏರ್ಪೋರ್ಟ್ ಪೊಲೀಸರು ಪ್ರಕರಣ ದಾಖಲಿಸದೆ, ಮುಚ್ಚಳಿಕೆ ಬರೆಸಿಕೊಂಡು, ರಾಜಿ ಮಾಡಿ ಕಳುಹಿಸಿದ್ದಾರೆ ಎನ್ನಲಾಗಿದೆ. ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಮೇಲೆ ಹಲ್ಲೆಗೈದ ದೃಶ್ಯ ತಮಿಳುನಾಡಿನಲ್ಲಿ ವೈರಲ್ ಆಗಿದ್ದು ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ತಮಿಳು ವಾಹಿನಿಯಲ್ಲಿ ನಡೆಯುತ್ತಿರುವ ಮಾಸ್ಟರ್ ಶೆಫ್ ಕಾರ್ಯಕ್ರಮನ್ನು ನಟ ವಿಜಯ್ ಸೇತುಪತಿ ನಿರೂಪಿಸುತ್ತಿದ್ದಾರೆ. ಈ ಕಾರ್ಯಕ್ರಮ ಬಿಡದಿ ಬಳಿಯ ಇನ್ನೋವೇಟಿವ್ ಫಿಲ್ಮ್ ಸಿಟಿಯಲ್ಲಿ ಚಿತ್ರೀಕರಣ ನಡೆಯುತ್ತಿದೆ. ಇದರ ನಿರೂಪಣೆಗೆ ಅವರು ಬೆಂಗಳೂರಿಗೆ ಬಂದಿದ್ದರು. ಇದೇ ವೇಳೆ, ಅವರು ಪುನೀತ್ ಸಮಾಧಿಗೂ ನಮನ ಸಲ್ಲಿಸಿ ತೆರಳಿದ್ದರು.
Actor #VijaySethupathi attacked at Bengaluru airport. Initial reports say the incident happened yesterday night. More details awaited... pic.twitter.com/07RLSo97Iw
— Janardhan Koushik (@koushiktweets) November 3, 2021
A drunk fan tried to attack the personal assistant of Tamil movie star Vijay Sethupathi after he was allegedly not allowed to take a selfie at the Bengaluru airport on Tuesday night, police officials said.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 12:31 pm
HK News Staffer
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm