ಬ್ರೇಕಿಂಗ್ ನ್ಯೂಸ್
04-11-21 05:10 pm Headline Karnataka News Desk ಕರ್ನಾಟಕ
ಚಾಮರಾಜನಗರ, ನ.4: ಚಿತ್ರನಟ ಪುನೀತ್ ರಾಜ್ಕುಮಾರ್ ಅಕಾಲಿಕ ನಿಧನದಿಂದ ಬೇಸತ್ತ ಅಭಿಮಾನಿ ಯುವತಿ ಕೈ ಕೊಯ್ದುಕೊಂಡು ರಕ್ತ ತರ್ಪಣ ಮಾಡಿದ್ದಾಳೆ.
ಐ ಲವ್ ಯೂ ಅಪ್ಪು.. ಐ ಮಿಸ್ ಯೂ ಅಪ್ಪೂ .... ಐ ವಾಂಟ್ ಪುನೀತ್ ರಾಜಕುಮಾರ್ ಎಂದು ರಕ್ತದಲ್ಲಿ ಪತ್ರ ಬರೆದಿರುವ ಅಪ್ಪು ಅಭಿಮಾನಿ ಯುವತಿ ಕೈಯನ್ನು ಕೊಯ್ದು ಅಪ್ಪು ಎಂದು ಬರೆದಿದ್ದಾಳೆ. ಕೈಯನ್ನು ಬ್ಲೇಡಲ್ಲಿ ಕೊಯ್ದು ಅಪ್ಪು ಎಂದು ಬರೆದು ಯುವತಿ ಅಸ್ವಸ್ಥಕ್ಕೀಡಾಗಿದ್ದಾಳೆ.


ಚಾಮರಾಜನಗರದ ಪ್ರಿಯದರ್ಶಿನಿ ಎಂಬ ಯುವತಿಯೇ ಅಭಿಮಾನದ ಅತಿರೇಕಕ್ಕೆ ಒಳಗಾದವಳು. ಬಾಲ್ಯದಿಂದಲೂ ಪುನೀತ್ ಅಭಿಮಾನಿಯಾಗಿರುವ ಪ್ರಿಯದರ್ಶಿನಿ ಮೈಸೂರಿನಲ್ಲಿ ಪಿಯುಸಿ ಓದುತ್ತಿದ್ದಾಳೆ. ಅಪ್ಪು ನಿಧನದಿಂದ ತೀವ್ರ ನೊಂದಿರುವ ಪ್ರಿಯದರ್ಶಿನಿ ಈಗ ಕೈ ಕೊಯ್ದುಕೊಂಡಿದ್ದಾಳೆ.
ಅಪ್ಪು ಬಳಸುತ್ತಿದ್ದ ಯಾವುದಾದರೂ ವಸ್ತುವನ್ನು ತನಗೆ ಕೊಡಬೇಕು ಎಂದು ಯುವತಿ ಹಠಕ್ಕೆ ಬಿದ್ದಿದ್ದಾಳೆ. ಯುವತಿಯ ಪೋಷಕರು ತಮ್ಮ ಒಬ್ಬಳೇ ಮಗಳ ಬಗ್ಗೆ ಆತಂಕಕ್ಕೆ ಒಳಗಾಗಿದ್ದಾರೆ.
Chamarajanagar Actor Puneeth Raj Kumar fan cuts her hand with blade
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm