ಬ್ರೇಕಿಂಗ್ ನ್ಯೂಸ್
05-11-21 04:33 pm Headline Karnataka News Desk ಕರ್ನಾಟಕ
ಚಾಮರಾಜನಗರ, ನ.6: ತಮಿಳುನಾಡು ಗಡಿಭಾಗ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಮತ್ತೊಬ್ಬ ಪುನೀತ್ ರಾಜ್ ಕುಮಾರ್ ಅಭಿಮಾನಿ ಸಾವು ಕಂಡಿದ್ದಾನೆ.
ನಟ ಪುನೀತ್ ಅವರ ಅಪ್ಪಟ ಅಭಿಮಾನಿಯಾಗಿದ್ದ ವಿಡಿಯೋಗ್ರಾಫರ್ ಶಿವಮೂತಿ೯ ಸಾವನ್ನಪ್ಪಿದ ಯುವಕ.
ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಶಿವಮೂರ್ತಿ, ಪುನೀತ್ ಸಾವಿನ ನಂತರ ಬೆಂಗಳೂರಿಗೆ ಹೋಗಿ ಪುನೀತ್ ಸಮಾಧಿ ದರ್ಶನ ಪಡೆದು ಬಂದಿದ್ದ. ದಶ೯ನ ಪಡೆದು ಬಂದಾಗಿನಿಂದ ತೀವ್ರ ಖಿನ್ನತೆಗೊಳಗಾಗಿದ್ದ ಯುವಕ ಶಿವಮೂರ್ತಿ ಊಟ ತಿಂಡಿ ಬಿಟ್ಟು ಮಲಗಿದ್ದ.
ಸಾಮಾಜಿಕ ಜಾಲತಾಣದಲ್ಲಿ ಪುನೀತ್ ಚಿತ್ರಗಳನ್ನು ನೋಡುತ್ತ ದುಖಃ ತಡೆಯಲಾಗದೆ ಹೃದಯಾಘಾತದಿಂದ ಸಾವು ಕಂಡಿದ್ದಾನೆ ಎನ್ನಲಾಗಿದೆ. ಆತ ಪುನೀತ್ ಜೊತೆಗೆ ತೆಗೆಸಿಕೊಂಡಿದ್ದ ಫೋಟೋಗಳು ವೈರಲ್ ಆಗಿವೆ.
ಪುನೀತ್ ರಾಜಕುಮಾರ್ ತನ್ನ ಊರು ಇದೇ ಜಿಲ್ಲೆಯ ಗಾಜನೂರಿಗೆ ಬರುತ್ತಿದ್ದಾಗ ಇಲ್ಲಿನ ಅಭಿಮಾನಿಗಳು ಹೋಗಿ ಫೋಟೊ ತೆಗೆಸಿಕೊಳ್ಳುತ್ತಿದ್ದರು. ನೆಚ್ಚಿನ ನಟನ ಹತ್ತಿರದಿಂದ ನೋಡಿ ಸಂತಸ ಪಡುತ್ತಿದ್ದರು.
Chamarajanagar Puneeth fan dies after visiting tomb of Puneeth Rajkumar. The deceased has been identified as Shivmurthy.
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
28-06-25 10:14 pm
HK News Desk
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 07:30 pm
Mangalore Correspondent
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm