ಬ್ರೇಕಿಂಗ್ ನ್ಯೂಸ್
02-08-20 07:36 am Bangalore Correspondant ಕರ್ನಾಟಕ
ಬೆಂಗಳೂರು, 02: ಜಯನಗರ ಬ್ರ್ಯಾಂಚ್ ಬ್ಯಾಂಕ್ ಆಫ್ ಬರೋಡದ ಲಾಕರ್ನಲ್ಲಿಟ್ಟಿದ್ದ 85 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ನಡೆದಿದೆ.
ಶಿವಪ್ರಸಾದ್ (52) ಎಂಬುವವರು ತಮ್ಮ ಬ್ಯಾಂಕ್ ಲಾಕರ್ನಲ್ಲಿ ಕಳೆದ ಫೆಬ್ರವರಿ ತಿಂಗಳಲ್ಲಿ 1.73 ಕೆಜಿ ಚಿನ್ನಾಭರಣ ಇಟ್ಟಿದ್ದರು. ಕೊರೋನಾ ಲಾಕ್ ಡೌನಿನಿಂದಾಗಿ ಬ್ಯಾಂಕಿನತ್ತ ಸುಳಿದಿರಲಿಲ್ಲ. ಜು. 22 ರಂದು ಬ್ಯಾಂಕ್ ಲಾಕರ್ ಓಪನ್ ಮಾಡಿದಾಗ 50 ಗ್ರಾಂ ಪೀಕಾಕ್ ಚೈನ್, 45 ಗ್ರಾಂ ಒಂದು ರೌಂಡ್ ಬಾಲ್ ಬೈನ್, 1200 ಗ್ರಾಂ ಗಟ್ಟಿ ಚಿನ್ನ ಸೇರಿ 1.73 ಕೆಜಿ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
ಇದೀಗ ಗಾಬರಿಗೊಂಡ ಶಿವಪ್ರಸಾದ್ ಅವರು ಬ್ಯಾಂಕ್ ಸಿಬ್ಬಂದಿ ಕಳವು ಮಾಡಿದ್ದಾರೋ ಅಥವಾ ಬ್ಯಾಂಕಿಗೆ ಬಂದಿದ್ದ ಯಾರಾದರೂ ಕಳವು ಮಾಡಿದ್ದಾರೋ ಎಂಬುದನ್ನು ತನಿಖೆ ಮಾಡಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm