ಬ್ರೇಕಿಂಗ್ ನ್ಯೂಸ್
02-08-20 07:36 am Bangalore Correspondant ಕರ್ನಾಟಕ
ಬೆಂಗಳೂರು, 02: ಜಯನಗರ ಬ್ರ್ಯಾಂಚ್ ಬ್ಯಾಂಕ್ ಆಫ್ ಬರೋಡದ ಲಾಕರ್ನಲ್ಲಿಟ್ಟಿದ್ದ 85 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ನಡೆದಿದೆ.
ಶಿವಪ್ರಸಾದ್ (52) ಎಂಬುವವರು ತಮ್ಮ ಬ್ಯಾಂಕ್ ಲಾಕರ್ನಲ್ಲಿ ಕಳೆದ ಫೆಬ್ರವರಿ ತಿಂಗಳಲ್ಲಿ 1.73 ಕೆಜಿ ಚಿನ್ನಾಭರಣ ಇಟ್ಟಿದ್ದರು. ಕೊರೋನಾ ಲಾಕ್ ಡೌನಿನಿಂದಾಗಿ ಬ್ಯಾಂಕಿನತ್ತ ಸುಳಿದಿರಲಿಲ್ಲ. ಜು. 22 ರಂದು ಬ್ಯಾಂಕ್ ಲಾಕರ್ ಓಪನ್ ಮಾಡಿದಾಗ 50 ಗ್ರಾಂ ಪೀಕಾಕ್ ಚೈನ್, 45 ಗ್ರಾಂ ಒಂದು ರೌಂಡ್ ಬಾಲ್ ಬೈನ್, 1200 ಗ್ರಾಂ ಗಟ್ಟಿ ಚಿನ್ನ ಸೇರಿ 1.73 ಕೆಜಿ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
ಇದೀಗ ಗಾಬರಿಗೊಂಡ ಶಿವಪ್ರಸಾದ್ ಅವರು ಬ್ಯಾಂಕ್ ಸಿಬ್ಬಂದಿ ಕಳವು ಮಾಡಿದ್ದಾರೋ ಅಥವಾ ಬ್ಯಾಂಕಿಗೆ ಬಂದಿದ್ದ ಯಾರಾದರೂ ಕಳವು ಮಾಡಿದ್ದಾರೋ ಎಂಬುದನ್ನು ತನಿಖೆ ಮಾಡಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
23-07-25 08:03 pm
Bangalore Correspondent
Dharmasthala, DK Suresh: ಧರ್ಮಸ್ಥಳ ಕುಟುಂಬದ ಆಸ್...
22-07-25 11:10 pm
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
23-07-25 10:49 pm
Mangalore Correspondent
Mangalore Extortion Jail, Sudheer Kumar Reddy...
23-07-25 10:25 pm
Naxal Rupesh, Kerala, Mangalore: 2012ರ ಮಿತ್ತಬ...
23-07-25 12:00 pm
Dharmasthala SIT Latest News; ಧರ್ಮಸ್ಥಳ ಎಸ್ಐಟಿ...
23-07-25 10:19 am
Puttur Bus News; ಮಂಗಳೂರು-ಪುತ್ತೂರು ಬಸ್ ನಲ್ಲಿ ಯ...
22-07-25 11:13 pm
23-07-25 04:49 pm
Udupi Correspondent
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am
Mangalore CCB Police, Arrest, Crime: ಸಿಸಿಬಿ ಕ...
22-07-25 09:45 pm
Kalaburagi Jewellery Robbery, Arrest: ಕಲಬುರಗಿ...
22-07-25 12:38 pm