ಬ್ರೇಕಿಂಗ್ ನ್ಯೂಸ್
02-08-20 07:36 am Bangalore Correspondant ಕರ್ನಾಟಕ
ಬೆಂಗಳೂರು, 02: ಜಯನಗರ ಬ್ರ್ಯಾಂಚ್ ಬ್ಯಾಂಕ್ ಆಫ್ ಬರೋಡದ ಲಾಕರ್ನಲ್ಲಿಟ್ಟಿದ್ದ 85 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ನಡೆದಿದೆ.
ಶಿವಪ್ರಸಾದ್ (52) ಎಂಬುವವರು ತಮ್ಮ ಬ್ಯಾಂಕ್ ಲಾಕರ್ನಲ್ಲಿ ಕಳೆದ ಫೆಬ್ರವರಿ ತಿಂಗಳಲ್ಲಿ 1.73 ಕೆಜಿ ಚಿನ್ನಾಭರಣ ಇಟ್ಟಿದ್ದರು. ಕೊರೋನಾ ಲಾಕ್ ಡೌನಿನಿಂದಾಗಿ ಬ್ಯಾಂಕಿನತ್ತ ಸುಳಿದಿರಲಿಲ್ಲ. ಜು. 22 ರಂದು ಬ್ಯಾಂಕ್ ಲಾಕರ್ ಓಪನ್ ಮಾಡಿದಾಗ 50 ಗ್ರಾಂ ಪೀಕಾಕ್ ಚೈನ್, 45 ಗ್ರಾಂ ಒಂದು ರೌಂಡ್ ಬಾಲ್ ಬೈನ್, 1200 ಗ್ರಾಂ ಗಟ್ಟಿ ಚಿನ್ನ ಸೇರಿ 1.73 ಕೆಜಿ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
ಇದೀಗ ಗಾಬರಿಗೊಂಡ ಶಿವಪ್ರಸಾದ್ ಅವರು ಬ್ಯಾಂಕ್ ಸಿಬ್ಬಂದಿ ಕಳವು ಮಾಡಿದ್ದಾರೋ ಅಥವಾ ಬ್ಯಾಂಕಿಗೆ ಬಂದಿದ್ದ ಯಾರಾದರೂ ಕಳವು ಮಾಡಿದ್ದಾರೋ ಎಂಬುದನ್ನು ತನಿಖೆ ಮಾಡಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am